ಸ್ಥಳೀಯ

ಕಲ್ಮಿನರಿ ಒಲಿಂಪಿಕ್ಸ್: ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಸಾಧನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಜರ್ಮನಿಯಲ್ಲಿ ನಡೆದ ಕಲ್ಮಿನರಿ ಒಲಿಂಪಿಕ್ಸ್ ನಲ್ಲಿ ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ನ ಬೆಂಗಳೂರು ಕ್ಯಾಂಪಸ್ ನ ವಿದ್ಯಾರ್ಥಿಗಳು ಪದಕ ಗೆದ್ದುಕೊಂಡಿದ್ದಾರೆ.

maithri

ಕಳೆದ 124 ವರ್ಷಗಳ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಭಾರತ ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದು, ಈ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ದೇಶದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ.

ಬೆಂಗಳೂರು ಕ್ಯಾಂಪಸ್‌ನ ಚೆಫ್ ಪುನಿತ್ ಜೋಕಪ್ಪ ತಲಾ 1 ಚಿನ್ನ ಮತ್ತು 1 ಬೆಳ್ಳಿ ಪದಕ ಮತ್ತು ಚೆಫ್ ಅಂಕಿತ್ ಕಾಂತರಾಜು ಶೆಟ್ಟಿ ಮತ್ತು ಚೆಫ್ ಆಕಾಶ್ ಜಾರ್ಜ್ ಮುಳಂಕುಜಿಯಿಲ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಉಳಿದಂತೆ ಕಾಲೇಜು ವಿದ್ಯಾರ್ಥಿಗಳಾದ ಚೆಫ್ ಶ್ರೇಯ ಅನೀಶ್ (ಒಂದು ಚಿನ್ನ-ಎರಡು ಬೆಳ್ಳಿ), ಚೆಫ್ ಜಗನ್ ಶರವಣ ಕೂಡಾ ಹೆಮ್ಮೆಯ ಸಾಧನೆ ಮಾಡಿದ್ದಾರೆ.
ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರು ವಿಜೇತರನ್ನು ಸನ್ಮಾನಿಸಿದರು. ಸಂಸ್ಥೆಯ ಅಧ್ಯಕ್ಷ ಭೂಮಿನಾಥನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123