Gl
ಸ್ಥಳೀಯ

ಕಲ್ಮಿನರಿ ಒಲಿಂಪಿಕ್ಸ್: ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಗಳ ಸಾಧನೆ

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಜರ್ಮನಿಯಲ್ಲಿ ನಡೆದ ಕಲ್ಮಿನರಿ ಒಲಿಂಪಿಕ್ಸ್ ನಲ್ಲಿ ಚೆನ್ನೈಯಸ್ ಅಮೃತ ಹೋಟೆಲ್ ಮ್ಯಾನೇಜ್ಮೆಂಟ್ ನ ಬೆಂಗಳೂರು ಕ್ಯಾಂಪಸ್ ನ ವಿದ್ಯಾರ್ಥಿಗಳು ಪದಕ ಗೆದ್ದುಕೊಂಡಿದ್ದಾರೆ.

rachana_rai
Pashupathi
akshaya college
Balakrishna-gowda

ಕಳೆದ 124 ವರ್ಷಗಳ ಇತಿಹಾಸದಲ್ಲಿ ಇದೆ ಮೊದಲ ಬಾರಿಗೆ ಭಾರತ ಈ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿದ್ದು, ಈ ಮೂಲಕ ಕಾಲೇಜಿನ ವಿದ್ಯಾರ್ಥಿಗಳು ದೇಶದ ಕೀರ್ತಿಯನ್ನು ಎತ್ತಿ ಹಿಡಿದಿದ್ದಾರೆ.

pashupathi

ಬೆಂಗಳೂರು ಕ್ಯಾಂಪಸ್‌ನ ಚೆಫ್ ಪುನಿತ್ ಜೋಕಪ್ಪ ತಲಾ 1 ಚಿನ್ನ ಮತ್ತು 1 ಬೆಳ್ಳಿ ಪದಕ ಮತ್ತು ಚೆಫ್ ಅಂಕಿತ್ ಕಾಂತರಾಜು ಶೆಟ್ಟಿ ಮತ್ತು ಚೆಫ್ ಆಕಾಶ್ ಜಾರ್ಜ್ ಮುಳಂಕುಜಿಯಿಲ್ ಬೆಳ್ಳಿ ಪದಕ ಗೆದ್ದುಕೊಂಡಿದ್ದಾರೆ. ಉಳಿದಂತೆ ಕಾಲೇಜು ವಿದ್ಯಾರ್ಥಿಗಳಾದ ಚೆಫ್ ಶ್ರೇಯ ಅನೀಶ್ (ಒಂದು ಚಿನ್ನ-ಎರಡು ಬೆಳ್ಳಿ), ಚೆಫ್ ಜಗನ್ ಶರವಣ ಕೂಡಾ ಹೆಮ್ಮೆಯ ಸಾಧನೆ ಮಾಡಿದ್ದಾರೆ.
ಕೇಂದ್ರ ಪ್ರವಾಸೋದ್ಯಮ ಸಚಿವ ಕಿಶನ್ ರೆಡ್ಡಿ ಅವರು ವಿಜೇತರನ್ನು ಸನ್ಮಾನಿಸಿದರು. ಸಂಸ್ಥೆಯ ಅಧ್ಯಕ್ಷ ಭೂಮಿನಾಥನ್ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100