ಸ್ಥಳೀಯ

‌ ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ  ಹಣ ಮತ್ತು ಮೊಬೈಲ್ ಇರುವ ಚೀಲವನ್ನು ಸಿಬ್ಬಂದಿಯು ತಪ್ಪಿ ಕಸದ ಚೀಲದೊಳಗೆ ಹಾಕಿದ  ಘಟನೆ  ರಕ್ತೇಶ್ವರಿ ವಠಾರದ ಸಮೀಪ  ನಡೆದಿದೆ. ನಂತರ ವಿಷಯ ತಿಳಿದು ತಕ್ಷಣ ನಗರ ಸಭೆಯ ಮಾಜಿ ಸದಸ್ಯರಾದಂತ ದಿನೇಶ್ ಕೆ ಶೇವಿರೆ   ಅವರ ಮುಖಾಂತರ , ಪೌರ ಕಾರ್ಮಿಕರನ್ನು ಸಂಪರ್ಕಿಸಿಲಾಯಿತು. ಹಣ ಮತ್ತು ಮೊಬೈಲ್ ಇರುವ ಚೀಲವನ್ನು ವಾರಸುದಾರರಾದ ರಾಜೇಶ್ ಬನ್ನೂರು ಅವರಿಗೆ ಪೌರ ಕಾರ್ಮಿಕರಾದ ರಾಮಣ್ಣ ಪಾಟಲಿ, ರೋಹಿತ್ ಅವರ ಮುಖಾಂತರ ಹಸ್ತಾಂತರಿಸಲಾಯಿತು.ಈ ಸಂದರ್ಭ ಪೌರ ಕಾರ್ಮಿಕರ ಪ್ರಾಮಾಣಿಕತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

chennai-shopping
maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123