ಸ್ಥಳೀಯ

‌ ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ  ಹಣ ಮತ್ತು ಮೊಬೈಲ್ ಇರುವ ಚೀಲವನ್ನು ಸಿಬ್ಬಂದಿಯು ತಪ್ಪಿ ಕಸದ ಚೀಲದೊಳಗೆ ಹಾಕಿದ  ಘಟನೆ  ರಕ್ತೇಶ್ವರಿ ವಠಾರದ ಸಮೀಪ  ನಡೆದಿದೆ. ನಂತರ ವಿಷಯ ತಿಳಿದು ತಕ್ಷಣ ನಗರ ಸಭೆಯ ಮಾಜಿ ಸದಸ್ಯರಾದಂತ ದಿನೇಶ್ ಕೆ ಶೇವಿರೆ   ಅವರ ಮುಖಾಂತರ , ಪೌರ ಕಾರ್ಮಿಕರನ್ನು ಸಂಪರ್ಕಿಸಿಲಾಯಿತು. ಹಣ ಮತ್ತು ಮೊಬೈಲ್ ಇರುವ ಚೀಲವನ್ನು ವಾರಸುದಾರರಾದ ರಾಜೇಶ್ ಬನ್ನೂರು ಅವರಿಗೆ ಪೌರ ಕಾರ್ಮಿಕರಾದ ರಾಮಣ್ಣ ಪಾಟಲಿ, ರೋಹಿತ್ ಅವರ ಮುಖಾಂತರ ಹಸ್ತಾಂತರಿಸಲಾಯಿತು.ಈ ಸಂದರ್ಭ ಪೌರ ಕಾರ್ಮಿಕರ ಪ್ರಾಮಾಣಿಕತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125