ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಹಣ ಮತ್ತು ಮೊಬೈಲ್ ಇರುವ ಚೀಲವನ್ನು ಸಿಬ್ಬಂದಿಯು ತಪ್ಪಿ ಕಸದ ಚೀಲದೊಳಗೆ ಹಾಕಿದ ಘಟನೆ ರಕ್ತೇಶ್ವರಿ ವಠಾರದ ಸಮೀಪ ನಡೆದಿದೆ. ನಂತರ ವಿಷಯ ತಿಳಿದು ತಕ್ಷಣ ನಗರ ಸಭೆಯ ಮಾಜಿ ಸದಸ್ಯರಾದಂತ ದಿನೇಶ್ ಕೆ ಶೇವಿರೆ ಅವರ ಮುಖಾಂತರ , ಪೌರ ಕಾರ್ಮಿಕರನ್ನು ಸಂಪರ್ಕಿಸಿಲಾಯಿತು. ಹಣ ಮತ್ತು ಮೊಬೈಲ್ ಇರುವ ಚೀಲವನ್ನು ವಾರಸುದಾರರಾದ ರಾಜೇಶ್ ಬನ್ನೂರು ಅವರಿಗೆ ಪೌರ ಕಾರ್ಮಿಕರಾದ ರಾಮಣ್ಣ ಪಾಟಲಿ, ರೋಹಿತ್ ಅವರ ಮುಖಾಂತರ ಹಸ್ತಾಂತರಿಸಲಾಯಿತು.ಈ ಸಂದರ್ಭ ಪೌರ ಕಾರ್ಮಿಕರ ಪ್ರಾಮಾಣಿಕತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
What's your reaction?
- 4294c
- 4194cc
- 40ai technology
- 40ajjavara
- 39alwas
- 38apology
- 38artificial intelegence
- 37avg
- 37bihar minister
- 36bjp
- 35bjp leader
- 35bjp national president
- 34bt ranjan
- 33co-operative
- 33coastal
- 32crime
- 32crime news
- 31cyclothon
- 30darmasthala
- 30death news
- 29dust bin
- 28education
- 28fraud
- 27gl
- 26gods own country
- 26gold
- 25google for education
- 25independence
- 24jewel
- 23jewellers
- 23jnana vikasa
- 22karnataka state
- 21kerala village
- 21kukke - kollur temple
- 20lokayuktha
- 20lokayuktha raid
- 19manipal
- 18minister krishna bairegowda
- 18mla ashok rai
- 17mohan alwa
- 16mudubidre
- 16nidana news
- 15nirvathu mukku
- 14nitin nabin
- 14police
- 13ptr tahasildar
- 13puttur
- 12puttur news
- 11puttur tahasildar
- 11republic
- 10revenue
- 9revenue department
- 9revenue minister
- 8school
- 8senior citizen
- 7silver
- 6society
- 6sowmya
- 5students
- 4tahasildar
- 4tahasildar absconded
- 3teachers
- 3tour
- 2trending
- 1udupi
- 1wastage
Related Posts
ಸಂಕಷ್ಟದಲ್ಲಿದ್ದ ಮಹಿಳೆಗೆ ಪುತ್ತೂರು ಬಿಲ್ಲವ ಬ್ರಿಗೇಡ್’ನಿಂದ ಧನಸಹಾಯ
ದಾರಂದಕುಕ್ಕು ನಿವಾಸಿ ಜಯಂತಿ (ದಿ. ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ…
ಕಾಂಗ್ರೆಸ್ ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ; ಇದೀಗ ಶಾಸಕರಿಂದ ತನ್ನ ಬಗ್ಗೆಯೇ ಹಣ ತೆಗೆದುಕೊಂಡಿದ್ದಾನೆಂದು ಊಹಾಪೋಹ ಸೃಷ್ಟಿ – ಗಿರಿಧರ್ ನಾಯ್ಕ್
ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಪ್ರತಿಭಟನೆ…
ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು
ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸಭೆಯಲ್ಲಿ ತಂಬಾಕು ವಿರೋಧಿ ದಿನ ಆಚರಣೆ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಾಲಿಂಗೇಶ್ವರ ಒಕ್ಕೂಟದ ತ್ರೈಮಾಸಿಕ ಸಭೆ ಪುತ್ತೂರು ಯೋಜನಾ…
ಸೋರುವ ಸೂರಿಗೆ ಟಾರ್ಪಲ್ ಹೊದಿಕೆ! ಬಿಜೆಪಿಯ 112ನೇ ಬೂತ್’ನಿಂದ ಜನಮೆಚ್ಚುವ ಕಾರ್ಯ!
ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರಿನ ಮುದರ ಅವರ ಮನೆ ಛಾವಣಿಗೆ ಬಿಜೆಪಿ 112ನೇ ಬೂತ್…
ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ
ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…
ಮುಂಜಾನೆ ವೇಳೆಗೆ ವಿದ್ಯುತ್ ಸರಬರಾಜು: ಮೆಸ್ಕಾಂ ಕಚೇರಿ ಮುತ್ತಿಗೆ ವಾಪಾಸ್! ಲೈನ್’ಮ್ಯಾನ್ ಕೊರತೆ ನೀಗಿಸಲು ಗ್ರಾಮಸ್ಥರಿಂದ ಒತ್ತಾಯ!!
ಪುತ್ತೂರು: ಕಬಕ, ಪಡ್ನೂರು, ಕೊಡಿಪ್ಪಾಡಿ ಭಾಗದಲ್ಲಿ ಉಂಟಾಗಿದ್ದ ವಿದ್ಯುತ್ ವ್ಯತ್ಯಯ ಇಂದು…
ಪುತ್ತೂರಿನಲ್ಲಿ ಬಿಲ್ಲವ ಬ್ರಿಗೇಡ್ ಅಸ್ತಿತ್ವಕ್ಕೆ: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಪುತ್ಥಳಿ ನಿರ್ಮಿಸಲು ಶಾಸಕ ಅಶೋಕ್ ರೈಯವರಿಗೆ ಮನವಿ
ಪುತ್ತೂರು: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯ ಅವರ ಪುತ್ಥಳಿ…
ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ
ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…
ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷ Armstrong ಹತ್ಯೆ; ಬಿಎಸ್ ಪಿ ಕಚೇರಿಯಲ್ಲೇ ಸಮಾಧಿಗೆ ನಕಾರ
ಶುಕ್ರವಾರದಂದು (ಜು.05) ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷನ…






















