Gl harusha
ಸ್ಥಳೀಯ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬೆಳ್ಳಿಚೇಡವು ಅಯ್ಯಪ್ಪ ಸ್ವಾಮಿಯ ಭಜನಾ ಮಂದಿರಕ್ಕೆ ಧನಸಹಾಯ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾಮದ ಬೆಳ್ಳಿ ಚೇಡವು ಅಯ್ಯಪ್ಪ ಸ್ವಾಮಿಯ ಭಜನಾ ಮಂದಿರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಟಾಯ್ಲೆಟ್, ಬಾತ್ ರೂಮ್ ಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಗೊಂಡ 50,000 ರೂ.ನ ಮಂಜೂರಾತಿ ಪತ್ರವನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಅರಿಯಡ್ಕ ವಲಯದ ಮೇಲ್ವಿಚಾರಕರಾದ ಹರೀಶ್ ಕುಲಾಲ್ ಸಮಿತಿಯ ಪದಾಧಿಕಾರಿಗಳಿಗೆ ವಿತರಿಸಿದರು.

srk ladders
Pashupathi

ಈ ಸಂದರ್ಭದಲ್ಲಿ ವಲಯ ಅಧ್ಯಕ್ಷ ದಿನೇಶ್ ರೈ ಕುತ್ಯಲ , ಸಮಿತಿಯ ಅಧ್ಯಕ್ಷರಾದ ಅಣ್ಣಯ್ಯ ಗೌಡ, ಗೌರವ ಅಧ್ಯಕ್ಷ ಪ್ರವೀಣ್ ರೈ ಮೇನಾಲ , ಆಡಳಿತ ಸಮಿತಿಯ ಚಂದ್ರಶೇಖರ್ , ಪ್ರತಿನ್ ತಲೆಬೈಲ್ , ರವಿ ಬೆಳ್ಳಿಚ್ಚೇಡವು , ಶೀನಪ್ಪ, ಬೆಳ್ಳಿಚೆದವು , ಶ್ರೀಮತಿ ಶ್ಯಾಮಲ ಬೆಳ್ಳಿ ಚೆದವು ,ಒಕ್ಕೂಟದ ಉಪದ್ಯ ಕ್ಷರಾದ ಶ್ರೀಮತಿ ಸರಸ್ವತಿ , ಕಾರ್ಯದರ್ಶಿಯಾದ ಶೀನ ಸಜಂಕಾಡಿ ಉಪಸ್ಥಿತರಿದ್ದರು.

ಕಾರ್ಯಕ್ರಮಕ್ಕೆ ಎಲ್ಲರನ್ನು ಗೌರವ ಅಧ್ಯಕ್ಷ ರಾದ ಪ್ರವೀಣ್ ರೈ ಸ್ವಾಗತಿಸಿದರು ಕಾರ್ಯ ಕ್ಷೇತ್ರದ ಸೇವಾ ಪ್ರತಿನಿಧಿ ಸುಂದರ್ ಜಿ ವಂದಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ