tamanvi
ಸ್ಥಳೀಯ

ಪಡೀಲ್: ಮಹಿಳೆಯ ಮೇಲೆರಗಿದ ಬೀದಿನಾಯಿಗಳು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಪಾದಚಾರಿ ಮಹಿಳೆಯೋರ್ವರ ಮೇಲೆ ಬೀದಿನಾಯಿ ದಾಳಿ ನಡೆಸಿದ ಘಟನೆ ಪುತ್ತೂರಿನ ಪಡೀಲ್ – ರೈಲ್ವೇ ನಿಲ್ದಾಣ ರಸ್ತೆಯಲ್ಲಿ ನಡೆದಿದೆ.

maithri

ಘಟನೆಯಿಂದ ಮಹಿಳೆ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಇನ್ನೋರ್ವ ಮಹಿಳೆ ತಕ್ಷಣ ಆಗಮಿಸಿ ನಾಯಿಯನ್ನು ಗದರಿ, ಓಡಿಸಿದ್ದಾರೆ ಎನ್ನಲಾಗಿದೆ.

ಮಹಿಳೆ ಉಪನ್ಯಾಸಕಿಯಾಗಿದ್ದು ಮಂಗಳೂರು ಕಡೆಗೆ ರೈಲಿನಲ್ಲಿ ಪ್ರಯಾಣಿಸಲು ಪಡೀಲಿನಿಂದ ಕಾಲುನಡಿಗೆಯಲ್ಲಿ ರೈಲು ನಿಲ್ದಾಣಕ್ಕೆ ತೆರಳುತ್ತಿದ್ದರು. ರೈಲಿನಲ್ಲಿ ಪ್ರಯಾಣಿಸಲು ಲಗುಬಗೆಯಿಂದ ಹೋಗುತ್ತಿದ್ದ ಸಂದರ್ಭ ಹಿಂದಿನಿಂದ ಬಂದ ನಾಯಿ ದಾಳಿ ನಡೆಸಿದೆ. ಇದನ್ನು ಗಮನಿಸಿದ ಮತ್ತೋರ್ವ ಮಹಿಳೆ ಸಹಾಯಕ್ಕೆ ಆಗಮಿಸಿದ್ದಾರೆ. ಇದರಿಂದಾಗಿ ನಾಯಿ ದಾಳಿಯಿಂದ ಬಚಾವಾಗಿದ್ದಾರೆ.

ಪುತ್ತೂರು ನಗರ ವ್ಯಾಪ್ತಿಯಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಪಾದಚಾರಿಗಳಿಗೆ ತೊಂದರೆಯಾಗದಂತೆ ಸಂಬಂಧಪಟ್ಟವರು ಕ್ರಮ ಕೈಗೊಳ್ಳಲು ಸಾರ್ವಜನಿಕರು ಆಗ್ರಹಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 125