ಸ್ಥಳೀಯ

ಸೂರ್ಯ ಚೈತನ್ಯ ಶಿಕ್ಷಣ ಸಂಸ್ಥೆಯ ಬೇಸಿಗೆ ಶಿಬಿರದಲ್ಲಿ ಗುರುದಕ್ಷಿಣೆ ತಾಳಮದ್ದಳೆ

ಈ ಸುದ್ದಿಯನ್ನು ಶೇರ್ ಮಾಡಿ

ಆನೆಗೊಂದಿ ಶ್ರೀ ಸರಸ್ವತಿ ಪೀಠ ಪಡುಕುತ್ಯಾರು ಅಧೀನದ ಶ್ರೀ ಸೂರ್ಯಚೈತನ್ಯ ಶಿಕ್ಷಣ ಸಂಸ್ಥೆಯಲ್ಲಿ ಐದು ದಿನಗಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಕಲಾವಿದರಿಂದ ಗುರುದಕ್ಷಿಣೆ ತಾಳಮದ್ದಳೆ ಜರಗಿತು.

maithri

ಭಾಗವತರಾಗಿ ಮೋಹನ ಆಚಾರ್ಯ ಕಲಂಬಾಡಿ , ಹಿಮ್ಮೆಳದಲ್ಲಿ ಗಣೇಶ ಕಾರಂತ ಪೊಳಲಿ, ವಿಶ್ವನಾಥ ,ಮಾ.ಭವಿಷ್ ಕಲಂಬಾಡಿ
ಅರ್ಥಧಾರಿಗಳಾಗಿ ಎಂ. ಕೆ ರಮೇಶ ಆಚಾರ್ಯ ತೀರ್ಥಹಳ್ಳಿ (ದ್ರುಪದ) ದಿವಾಕರ ಆಚಾರ್ಯ ಗೇರುಕಟ್ಟೆ (ದ್ರೋಣ)ಕಾಪು ಜನಾರ್ದನ ಆಚಾರ್ಯ ( ಏಕಲವ್ಯ) ರಂಗನಾಥ ಭಟ್ ಕಳತ್ತೂರು (ಅರ್ಜುನ) ಭಾಗವಹಿಸಿದ್ದರು.

ಅಸೆಟ್ ಸದಸ್ಯರಾದ ಜಿ .ಟಿ ಆಚಾರ್ಯ ಮುಂಬೈ, ಹರೀಶ ಆಚಾರ್ಯ ,ಸಂಸ್ಥೆಯ ಮುಖ್ಯಸ್ಥರಾದ ಸಂಗೀತ ರಾವ್ ಕಲಾವಿದರನ್ನು ಗೌರವಿಸಿದರು.
ಶಿಕ್ಷಕ ಸುಧೀರ್ ನಾಯ್ಕ್ ಸ್ವಾಗತಿಸಿ ಮಂಜುನಾಥ್ ಶೇಟ್ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಪ್ರಶಾಂತ ಆಚಾರ್ಯ ಕಾರ್ಯಕ್ರಮ ನಿರ್ವಹಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 125