ಸ್ಥಳೀಯ

ವಾಲಿಮೋಕ್ಷ ತಾಳಮದ್ದಳೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿನ ಯುಗಾದಿ ಮಹೋತ್ಸವದ ಅಂಗವಾಗಿ ಶ್ರೀ ಕಾಳಿಕಾಂಬ ವಿನಾಯಕ ಯಕ್ಷಗಾನ ಸಂಘದ ವತಿಯಿಂದ ವಾಲಿಮೋಕ್ಷ ತಾಳಮದ್ದಳೆ ಜರಗಿತು.

chennai-shopping
maithri

ಭಾಗವತರಾಗಿ ಶ್ರೇಯಾ ಆಚಾರ್ಯ ಅಲಂಕಾರು, ಕುಮಾರಿ ಪ್ರಜ್ಞಾ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಕುಮಾರಿ ಶ್ರಾವ್ಯ, ಕುಮಾರಿ ಶಮ ಅರ್ಥಧಾರಿಗಳಾಗಿ ಮಾಣಿ ಸತೀಶ್ ಆಚಾರ್ಯ (ವಾಲಿ) ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀರಾಮ) ಗೆ ಕಾವೂರು ರಮೇಶ ಆಚಾರ್ಯ( ಸುಗ್ರೀವ) ಪ್ರದೀಪ ಆಚಾರ್ಯ ಪುಳಿತ್ತಡಿ (ತಾರೆ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 122