Gl harusha
ಸ್ಥಳೀಯ

ವಾಲಿಮೋಕ್ಷ ತಾಳಮದ್ದಳೆ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಇಲ್ಲಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನ ರಥಬೀದಿ ಮಂಗಳೂರು ಇಲ್ಲಿನ ಯುಗಾದಿ ಮಹೋತ್ಸವದ ಅಂಗವಾಗಿ ಶ್ರೀ ಕಾಳಿಕಾಂಬ ವಿನಾಯಕ ಯಕ್ಷಗಾನ ಸಂಘದ ವತಿಯಿಂದ ವಾಲಿಮೋಕ್ಷ ತಾಳಮದ್ದಳೆ ಜರಗಿತು.

srk ladders
Pashupathi
Muliya

ಭಾಗವತರಾಗಿ ಶ್ರೇಯಾ ಆಚಾರ್ಯ ಅಲಂಕಾರು, ಕುಮಾರಿ ಪ್ರಜ್ಞಾ ಉಪ್ಪಿನಂಗಡಿ, ಹಿಮ್ಮೇಳದಲ್ಲಿ ಕುಮಾರಿ ಶ್ರಾವ್ಯ, ಕುಮಾರಿ ಶಮ ಅರ್ಥಧಾರಿಗಳಾಗಿ ಮಾಣಿ ಸತೀಶ್ ಆಚಾರ್ಯ (ವಾಲಿ) ದಿವಾಕರ ಆಚಾರ್ಯ ಗೇರುಕಟ್ಟೆ (ಶ್ರೀರಾಮ) ಗೆ ಕಾವೂರು ರಮೇಶ ಆಚಾರ್ಯ( ಸುಗ್ರೀವ) ಪ್ರದೀಪ ಆಚಾರ್ಯ ಪುಳಿತ್ತಡಿ (ತಾರೆ) ಭಾಗವಹಿಸಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ