ಸ್ಥಳೀಯ

ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿಗೆ ಹೃದಯಾಘಾತ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಎಪಿಆರ್ ಒ ಆಗಿ ಚುನಾವಣಾ ಕರ್ತವ್ಯಕ್ಕೆ ಹಾಜರಾಗಿದ್ದ ಶಿಕ್ಷಕಿ ಯಶೋಧಮ್ಮ( 58) ಹೃದಯಾಘಾತದಿಂದ ಮೃತ ಪಟ್ಟಿರುವ ಘಟನೆ ನಡೆದಿದೆ.

maithri

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹೊಟ್ಟೆಪ್ಪನಹಳ್ಳಿ ಸಮೀಪದ ಗೊಲ್ಲರಗಟ್ಟಿ ಮತಗಟ್ಟೆಯಲ್ಲಿ ಘಟನೆ ನಡೆದಿದೆ.
ಮೃತ ದೇಹವನ್ನು ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಚುನಾವಣಾ ಅಧಿಕಾರಿ ಬಿ.ಆನಂದ್, ಮತದಾನಕ್ಕೆ ತೊಂದರೆಯಾಗದ ರೀತಿ ಬೇರೆ ಅಧಿಕಾರಿಯನ್ನು ನಿಯೋಜನೆ ಮಾಡಲಾಗಿದೆ ಎಂದು ಹೇಳಿದ ಅವರು ಯಶೋಧಮ್ಮ ಅವರು ನಮ್ಮಲ್ಲಿ ಅರೋಗ್ಯ ಸಮಸ್ಯೆಯ ಕುರಿತು ಏನು ಹೇಳಿಕೊಂಡಿರಲಿಲ್ಲ ಅಲ್ಲದೆ ಮತದಾನ ಆರಂಭದಲ್ಲಿ ಲವಲವಿಕೆಯಿಂದಲೇ ಕರ್ತವ್ಯ ನಿರ್ವಹಿಸಿದ್ದರು. ದಿಢೀರನೆ ಹೃದಯಾಘಾತಕ್ಕೆ ಒಳಗಾಗಿ ಮೃತರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಯಶೋದಮ್ಮ ಅವರು ಚಳ್ಳಕೆರೆ ತಾಲೂಕಿನ ಬೊಮ್ಮಸಂದ್ರ ಶಾಲೆಯಲ್ಲಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 123