ಸ್ಥಳೀಯ

ನೆಹರುನಗರ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ಮುಕ್ತ!! ಹೀಗೆ ನಡೆಯಿತು ಉದ್ಘಾಟನೆ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಮಂಗಳೂರು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ತೆರೆದುಕೊಂಡಿದೆ.

chennai-shopping
maithri

ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪಾದಚಾರಿಗಳು, ವಾಹನಗಳು ಸಂಚರಿಸತೊಡಗಿವೆ.

ಅಗಲ ಕಿರಿದಾಗಿದ್ದ ಹಿಂದಿನ ಸೇತುವೆಯನ್ನು ಕೆಡವಿ, ಹೊಸ ಸೇತುವೆ ನಿರ್ಮಿಸಬೇಕೆಂಬ ಬೇಡಿಕೆ ಇದೀಗ ಸಾಕಾರಗೊಂಡಿದೆ. ಸ್ಥಳೀಯರು ಜೊತೆಯಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಸಮಾರಂಭ ಮಾಡದೇ ರೈಲ್ವೇ ಮೇಲ್ಸೆತುವೆ ಉದ್ಘಾಟನೆಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123