tamanvi
ಸ್ಥಳೀಯ

ನೆಹರುನಗರ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ಮುಕ್ತ!! ಹೀಗೆ ನಡೆಯಿತು ಉದ್ಘಾಟನೆ!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ನೆಹರುನಗರ ವಿವೇಕಾನಂದ ಕಾಲೇಜು ಮಂಗಳೂರು ರಸ್ತೆಯಲ್ಲಿರುವ ರೈಲ್ವೇ ಮೇಲ್ಸೆತುವೆ ಸಂಚಾರಕ್ಕೆ ತೆರೆದುಕೊಂಡಿದೆ.

maithri

ಹಲವು ವರ್ಷಗಳ ಬೇಡಿಕೆಯಾಗಿದ್ದ ರೈಲ್ವೇ ಮೇಲ್ಸೆತುವೆಯ ಕಾಮಗಾರಿ ಪೂರ್ಣಗೊಂಡಿದೆ. ಇದೀಗ ಪಾದಚಾರಿಗಳು, ವಾಹನಗಳು ಸಂಚರಿಸತೊಡಗಿವೆ.

ಅಗಲ ಕಿರಿದಾಗಿದ್ದ ಹಿಂದಿನ ಸೇತುವೆಯನ್ನು ಕೆಡವಿ, ಹೊಸ ಸೇತುವೆ ನಿರ್ಮಿಸಬೇಕೆಂಬ ಬೇಡಿಕೆ ಇದೀಗ ಸಾಕಾರಗೊಂಡಿದೆ. ಸ್ಥಳೀಯರು ಜೊತೆಯಾಗಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ, ಸಮಾರಂಭ ಮಾಡದೇ ರೈಲ್ವೇ ಮೇಲ್ಸೆತುವೆ ಉದ್ಘಾಟನೆಗೊಂಡಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 125