ಕರಾವಳಿಸ್ಥಳೀಯ

ಸಹೋದರನ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕೊನೆಯುಸಿರೆಳೆದ ಮಹಮ್ಮದ್!

GL

ಈ ಸುದ್ದಿಯನ್ನು ಶೇರ್ ಮಾಡಿ

ಸುಳ್ಯ: ಅರಂತೋಡು ಗ್ರಾಮದ ಎಸ್ ಇ ಅಬ್ದುಲ್ಲಾ (82 ವರ್ಷ) ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

chennai-shopping
maithri

ಈ ವಿಚಾರ ತಿಳಿದ ಕೂಡಲೇ ಅವರ ಸಹೋದರ ಮಹಮ್ಮದ್ ಎಸ್ ಇ ಕೂಡ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಅಬ್ದುಲ್ಲ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಅರಂತೋಡಿನ ಬದ್ರಿಯ ಜುಮ ಮಸ್ಜಿದ್ ಮಾಜಿ ಅಧ್ಯಕ್ಷ ಮೊಹಮದ್ ಅವರು ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಎಚ್.ಪಿ.ಸಿ.ಎಲ್. ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಎಂ.ಜಿ. ಕೊಚ್ಚಿಗೆ ವರ್ಗಾವಣೆ: ಬೀಳ್ಕೊಡುಗೆ

ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (HPCL) ಮಂಗಳೂರು ವಿಭಾಗದ ಹಿರಿಯ ಅಧಿಕಾರಿ…

1 of 164