tamanvi
ಸ್ಥಳೀಯ

ಆಟೋ ಚಾಲಕ ಅಶ್ರಫ್ ಹೃದಯಾಘಾತದಿಂದ ನಿಧನ!

ಈ ಸುದ್ದಿಯನ್ನು ಶೇರ್ ಮಾಡಿ

ವಿಟ್ಲ: ಇಲ್ಲಿನ ಉರಿಮಜಲು ನಿವಾಸಿ, ಆಟೋ ಚಾಲಕ ಅಶ್ರಫ್ (38 ವ.) ಮೇ 3ರಂದು ಹೃದಯಾಘಾತದಿಂದ ನಿಧನರಾದರು.

ಹಲವು ವರ್ಷಗಳಿಂದ ರಿಕ್ಷಾ ಚಾಲಕರಾಗಿ ದುಡಿಯುತ್ತಿದ್ದ ಇವರು, ಶುಕ್ರವಾರ ಮಧ್ಯಾಹ್ನ ನಮಾಜ್ ಮುಗಿಸಿ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಕಾರಣ ಬಾಗಿಲು ಹಾಕಿ ಮಲಗಿದ್ದರು.

ಸಂಜೆ ವೇಳೆಗೆ ಅಶ್ರಫ್ ಅವರ ಪತ್ನಿ ಮನೆಗೆ ಬಂದಾಗ, ಬಾಗಿಲು ಹಾಕಿರುವುದು ಕಂಡುಬಂದಿದೆ. ಬಳಿಕ ಘಟನೆ ಬೆಳಕಿಗೆ ಬಂದಿದೆ.

ಮೃತರು ಪತ್ನಿ, ಮಗ, ಮಗಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 135