tamanvi
ಸ್ಥಳೀಯ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಸಕಲೇಶಪುರದಲ್ಲಿ ಬಂಧನ…!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ರಾಜ್ಯವನ್ನೇ ಬೆಚ್ಚಿ ಬೀಳಿಸಿದ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ಎಂಬಾತನನು ಪೊಲೀಸರು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

maithri

ಆರೋಪಿ ಮುಸ್ತಫಾ ಪೈಚಾರ್ ಗೆ ಎನ್‌ಐಎ ಲುಕ್ ಔಟ್ ನೋಟೀಸ್‌ನ್ನು ನೀಡಿದ್ದು ಮಾಹಿತಿ ಕೊಟ್ಟವರಿಗೆ 5 ಲಕ್ಷ ರೂ. ಬಹುಮಾನ ಕೂಡ ಘೋಷಿಸಿತ್ತು.

ಇದೀಗ ಸಕಲೇಶಪುರದಲ್ಲಿ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿ ಮುಸ್ತಾಫಾ ಪೈಚಾರ್ ನನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

1 of 128