Gl harusha
ಸ್ಥಳೀಯ

ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಶಿವಕುಮಾ‌ರ್ ಕೌಡಿಚ್ಚಾರ್ ರಸ್ತೆ ಅಪಘಾತದಲ್ಲಿ ಮೃತ್ಯು!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಕಾಂಗ್ರೆಸ್ ನಾಯಕ, ತಮಿಳು ಕಾರ್ಮಿಕ ಮುಖಂಡ ಕೌಡಿಚ್ಚಾರ್ ನಿವಾಸಿ ಶಿವಕುಮಾರ್ (50 ವ) ಅವರು ಬೆಳಗಾವಿಯ ಖಾನಾಪುರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.

srk ladders
Pashupathi
Muliya

ಶಿವಕುಮಾ‌ರ್ ಅವರು ಕೆಲಸದ ನಿಮಿತ್ತ ಬೆಳಗಾವಿಯ ಖಾನಾಪುರಕ್ಕೆ ಹೋಗಿದ್ದು ಅಲ್ಲಿ ತಾನು ಚಲಾಯಿಸುತ್ತಿದ್ದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಮೃತರು ಪತ್ನಿ ಸಾವಿತ್ರಿ, ಪುತ್ರಿಯರಾದ ಸಹನಾ ಹಾಗೂ ಪ್ರಿಯಾಂಕ, ಪುತ್ರ ಹೃತಿಕ್ ರಾಹುಲ್ ಅವರನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ