Gl
ಕರಾವಳಿಸ್ಥಳೀಯ

ಮಂಗಳೂರು: ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಮೃತ್ಯು…!!

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

Pashupathi

ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ಗುರುತಿಸಲಾಗಿದೆ.

akshaya college

ರಾತ್ರಿ ಅಭಿಷೇಕ್‌ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್‌ ರಸ್ತೆಯಲ್ಲಿರುವ ತರಕಾರಿ ಅಂಗಡಿಯಿಂದ ಎಳನೀರು ಖರೀದಿಸಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ಹೋಗುತ್ತಿದ್ದಾಗ ಕವಿತಾ ರಸ್ತೆಗೆ ಬಿದ್ದರು. ಅವರನ್ನು ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಕದ್ರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113