tamanvi
ಕರಾವಳಿಸ್ಥಳೀಯ

ಮಂಗಳೂರು: ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ಮಹಿಳೆ ಮೃತ್ಯು…!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ನಗರದಲ್ಲಿ ಮಹಿಳೆಯೊಬ್ಬರು ಬೈಕಿನಿಂದ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.

maithri

ಸಾವನ್ನಪ್ಪಿದವರು ಗೋರಿಗುಡ್ಡ ನಿವಾಸಿ ಕವಿತಾ (30) ಎಂದು ಗುರುತಿಸಲಾಗಿದೆ.

ರಾತ್ರಿ ಅಭಿಷೇಕ್‌ ಅವರು ಕವಿತಾ ಹಾಗೂ ನವ್ಯಾ (15) ಅವರನ್ನು ಪಲ್ಸರ್‌ ಬೈಕಿನಲ್ಲಿ ಕುಳ್ಳಿರಿಸಿಕೊಂಡು ಬಂದು ಗೋರಿಗುಡ್ಡ ವೆಲೆನ್ಸಿಯಾ ಚರ್ಚ್‌ ರಸ್ತೆಯಲ್ಲಿರುವ ತರಕಾರಿ ಅಂಗಡಿಯಿಂದ ಎಳನೀರು ಖರೀದಿಸಿದ್ದರು. ಬಳಿಕ ಅಲ್ಲಿಂದ ಮನೆಯ ಕಡೆಗೆ ಹೋಗುತ್ತಿದ್ದಾಗ ಕವಿತಾ ರಸ್ತೆಗೆ ಬಿದ್ದರು. ಅವರನ್ನು ಫಾದರ್‌ ಮುಲ್ಲರ್‌ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ.

ಕದ್ರಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

1 of 174