tamanvi
ಕರಾವಳಿಸ್ಥಳೀಯ

ಮೇ 21ರಂದು ಜಿಲ್ಲೆಗೆ ಸಿಎಂ ಸಿದ್ದರಾಮಯ್ಯ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇ 21ರಂದು ಬೆಳ್ತಂಗಡಿಗೆ ಆಗಮಿಸಲಿದ್ದಾರೆ.

maithri

ಬೆಳಿಗ್ಗೆ ಬೆಂಗಳೂರಿನಿಂದ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಲಿದ್ದಾರೆ. ಬಳಿಕ ಬೆಳ್ತಂಗಡಿಗೆ ತೆರಳಿ ಮಾಜಿ ಶಾಸಕ ವಸಂತ ಬಂಗೇರ ಅವರ ಉತ್ತರ ಕ್ರಿಯೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನದ ಬಳಿಕ ಮಂಗಳೂರಿಗೆ ತೆರಳಿ ಅಲ್ಲಿಂದ ವಿಮಾನದ ಮೂಲಕ ಬೆಂಗಳೂರಿಗೆ ಹಿಂದಿರುಗಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ‌.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 176