Gl
ಸ್ಥಳೀಯ

ಜಾನಪದ ವಿದ್ವಾಂಸ ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ನಾಳೆ ಶ್ರದ್ಧಾಂಜಲಿ ಸಭೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಸಾಹಿತಿ, ಜಾನಪದ ವಿದ್ವಾಂಸ, ತುಳು ಸಾಹಿತ್ಯ ಅಕಾಡೆಮಿ ರಿಜಿಸ್ಟ್ರಾರ್ ಹಾಗೂ ಅಧ್ಯಕ್ಷರೂ ಆಗಿದ್ದ ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರಿಗೆ ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಮೇ 21ರಂದು ಸಂಜೆ 4ಕ್ಕೆ ಶ್ರದ್ಧಾಂಜಲಿ ಸಭೆ ನಡೆಯಲಿದೆ.

rachana_rai
Pashupathi
akshaya college

ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘ ಹಾಗೂ ಬೊಳುವಾರು ವಿಶ್ವಕರ್ಮ ಯುವ ಸಮಾಜದ ಆಶ್ರಯದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿದೆ. ಡಾ. ರಾಮಕೃಷ್ಣ ಆಚಾರ್ ಪಾಲ್ತಾಡಿ ಅವರು ಬೊಳುವಾರು ವಿಶ್ವ ಬ್ರಾಹ್ಮಣ ಸೇವಾ ಸಂಘದ ಸ್ಥಾಪಕ ಪ್ರಧಾನ ಕಾರ್ಯದರ್ಶಿಯಾಗಿಯೂ ಸೇವೆ ಸಲ್ಲಿಸಿದ್ದರು. ವಿಶ್ವಕರ್ಮ ಯುವ ಸಮಾಜದ ಸ್ಥಾಪನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

pashupathi

ಶ್ರದ್ಧಾಂಜಲಿ ಸಭೆಯಲ್ಲಿ ಡಾ. ಪಾಲ್ತಾಡಿ ರಾಮಕೃಷ್ಣ ಆಚಾರ್ ಅವರ ಹಿತೈಷಿಗಳು, ಸಮಾಜ ಬಾಂಧವರು ಭಾಗವಹಿಸುವಂತೆ ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 100