ಸ್ಥಳೀಯ

ಲಾರಿ – ಕಾರು ಡಿಕ್ಕಿ: ತಾಯಿ – ಮಗ ದಾರುಣ ಸಾವು!

GL

ಈ ಸುದ್ದಿಯನ್ನು ಶೇರ್ ಮಾಡಿ

ಸಕಲೇಶಪುರ: ಲಾರಿ ಮತ್ತು ಕಾರು ಡಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ.

chennai-shopping
maithri

ಮೃತರನ್ನು ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ(50) ಮತ್ತು ಪುತ್ರ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪ ಢಿಕ್ಕಿ ಹೊಡೆದಿದೆ.

ಅನಾರೋಗ್ಯ (ಕ್ಯಾನ್ಸರ್)ದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಬೀರ್ ಅವರನ್ನು ಸಂದರ್ಶಿಸಿ, ಸಂಬಂಧಿಕರೋರ್ವರ ಮದುವೆ ಔತಣಕೂಟದಲ್ಲಿ ಭಾಗವಹಿಸಿ, ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 122