Gl
ಸ್ಥಳೀಯ

ಲಾರಿ – ಕಾರು ಡಿಕ್ಕಿ: ತಾಯಿ – ಮಗ ದಾರುಣ ಸಾವು!

ಈ ಸುದ್ದಿಯನ್ನು ಶೇರ್ ಮಾಡಿ

ಸಕಲೇಶಪುರ: ಲಾರಿ ಮತ್ತು ಕಾರು ಡಿಕ್ಕಿಯಾಗಿ ತಾಯಿ-ಮಗ ಮೃತಪಟ್ಟ ಘಟನೆ ಶಿರಾಡಿ ಘಾಟ್ ನಲ್ಲಿ ನಡೆದಿದೆ.

rachana_rai
Pashupathi
akshaya college
Balakrishna-gowda

ಮೃತರನ್ನು ಪಾಣೆಮಂಗಳೂರು ಸಮೀಪದ ಬೊಂಡಾಲ ನಿವಾಸಿ ಶಬೀರ್ ಎಂಬವರ ಪತ್ನಿ ಸಫಿಯಾ(50) ಮತ್ತು ಪುತ್ರ ಮುಹಮ್ಮದ್ ಶಫೀಕ್(20) ಎಂದು ಗುರುತಿಸಲಾಗಿದೆ.
ಬೆಂಗಳೂರಿನಿಂದ ಮಂಗಳೂರು ಕಡೆಗೆ ಬರುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೈನರ್ ಲಾರಿ ಶಿರಾಡಿ ಘಾಟ್ ನ ಕೆಂಪುಹೊಳೆ ಸಮೀಪ ಢಿಕ್ಕಿ ಹೊಡೆದಿದೆ.

pashupathi

ಅನಾರೋಗ್ಯ (ಕ್ಯಾನ್ಸರ್)ದಿಂದ ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಬೀರ್ ಅವರನ್ನು ಸಂದರ್ಶಿಸಿ, ಸಂಬಂಧಿಕರೋರ್ವರ ಮದುವೆ ಔತಣಕೂಟದಲ್ಲಿ ಭಾಗವಹಿಸಿ, ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 101