Gl
ರಾಜ್ಯ ವಾರ್ತೆಸ್ಥಳೀಯ

ಆಕಸ್ಮಿಕವಾಗಿ ಗುಂಡು ತಗುಲಿ ಯೋಧ ಸಾವು!

ಈ ಸುದ್ದಿಯನ್ನು ಶೇರ್ ಮಾಡಿ

ಆಕಸ್ಮಿಕವಾಗಿ ಗುಂಡು ತಗುಲಿ ಮಾನ್ವಿ ತಾಲೂಕಿನ ಆರ್ಜಿ ಕ್ಯಾಂಪ್‌ ಸಿಐಎಸ್ಎಫ್ ಯೋಧ ರವಿಕಿರಣ್ (37) ಮೃತಪಟ್ಟಿದ್ದಾರೆ.

rachana_rai
Pashupathi
akshaya college
Balakrishna-gowda

ಕೇಂದ್ರಿಯ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಯೋಧ ರವಿಕಿರಣ್ ಚೆನೈನ ಕಲ್ಪಕಂ ಪರಮಾಣು ವಿದ್ಯುತ್ ಸ್ಥಾವರದಲ್ಲಿ ಕೆಲಸ ಮಾಡಿತ್ತಿದ್ದರು. ಸೋಮವಾರ (ಮೇ 20) ರಂದು ಚೆನ್ನೈ ವಿಮಾನ ನಿಲ್ದಾಣದಲ್ಲಿ ಆಕಸ್ಮಿಕವಾಗಿ ತಮ್ಮದೇ ಸರ್ವಿಸ್ ರೈಫಲ್ನಿಂದ ಸಿಡಿದ ಗುಂಡು ತಾಗಿ ರವಿಕಿರಣ್ ತೀವ್ರವಾಗಿ ಗಾಯಗೊಂಡಿದ್ದರು. ಕೂಡಲೆ ಅವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯೋಧ ರವಿಕಿರಣ ಮೃತಪಟ್ಟಿದ್ದಾರೆ.

pashupathi

ಯೋಧ ರವಿಕಿರಣ್ ಪಾರ ಪಾರ್ಥಿವ ಶರೀರ ಇಂದು (ಮೇ 21) ಆರ್ಜಿ ಕ್ಯಾಂಪ್ಗೆ ತಲುಪಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಮಾನ್ವಿ ಪಟ್ಟಣದ ಆರ್ಜಿ ಕ್ಯಾಂಪ್ನಲ್ಲಿ ಯೋಧನ ಅಂತ್ಯಕ್ರಿಯೆ ನೆರವೇರಿದೆ. ಯೋಧ ರವಿಕಿರಣ್ ಅಂತ್ಯಕ್ರಿಯೆಯಲ್ಲಿ ಮಾನ್ವಿ ಶಾಸಕ ಹಂಪಯ್ಯ ನಾಯಕ್ ಮತ್ತು ಗ್ರಾಮಸ್ಥರು ಯೋಧನಿಗೆ ಅಂತಿಮ‌ ನಮನ ಸಮರ್ಪಿಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಬೀದಿನಾಯಿಗಳಿಗೂ ಬಾಡೂಟದ ಭಾಗ್ಯ! ಬೀದಿನಾಯಿಗಳಿಗೆ ಕಾಳಜಿ ವ್ಯಕ್ತಪಡಿಸಿದ ಟೆಂಡರ್ ಕರೆದ ರಾಜ್ಯ ಸರಕಾರ!!

ರಾಜ್ಯದ ಕಾಂಗ್ರೆಸ್ ಸರ್ಕಾರ ದೇಶದಲ್ಲೇ ಮೊದಲ ಬಾರಿಗೆ ಬೀದಿ ನಾಯಿಗಳಿಗೆ ಸ್ಥಳೀಯ ಸಂಸ್ಥೆಯಿಂದ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 121