tamanvi
ಕರಾವಳಿಸ್ಥಳೀಯ

ಕೆರೆಗೆ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ.

maithri

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಕೃಷಿ ಕೆಲಸ ಮಾಡಿಕೊಂಡಿರುವ ಶೈಲೇಶ್ ಶೆಟ್ಟಿ(38) ಎಂಬವರು ತನ್ನ ಮನೆಯ ಕೆರೆಗೆ ಮೇ.25 ರಂದು ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

1 of 172