Gl
ಕರಾವಳಿಸ್ಥಳೀಯ

ಕೆರೆಗೆ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ : ನವ ವಿವಾಹಿತನೊಬ್ಬ ಆಕಸ್ಮಿಕವಾಗಿ ಮನೆಯ ಕೆರೆಗೆ ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಮೇ.25 ರಂದು ರಾತ್ರಿ ಗರ್ಡಾಡಿಯ ನಂದಿಬೆಟ್ಟದಲ್ಲಿ ನಡೆದಿದೆ.

rachana_rai
Pashupathi
akshaya college
Balakrishna-gowda

ಬೆಳ್ತಂಗಡಿ ತಾಲೂಕಿನ ಗರ್ಡಾಡಿ ಗ್ರಾಮದ ನಂದಿಬೆಟ್ಟದ ಹೊಸಹೊಕ್ಕು ನಿವಾಸಿ ಸದಾಶಿವ ಶೆಟ್ಟಿಯ ಒಬ್ಬನೇ ಮಗನಾಗಿರುವ ಕಳೆದ ಆರು ತಿಂಗಳ ಹಿಂದೆ ಮದುವೆಯಾಗಿದ್ದ ಕೃಷಿ ಕೆಲಸ ಮಾಡಿಕೊಂಡಿರುವ ಶೈಲೇಶ್ ಶೆಟ್ಟಿ(38) ಎಂಬವರು ತನ್ನ ಮನೆಯ ಕೆರೆಗೆ ಮೇ.25 ರಂದು ರಾತ್ರಿ ಸುಮಾರು 8:30 ಕ್ಕೆ ಜಾರಿ ಬಿದ್ದು ಕೆಸರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

pashupathi

ಘಟನಾ ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬಂದು ಶೈಲೇಶ್ ಶವವನ್ನು ಮೇಲಕ್ಕೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಕ್ರಿಯಾಶೀಲ ವ್ಯಕ್ತಿ ಮರಣದ ಬಳಿಕವೂ ಸಜೀವ | ಕಲಾಸಿರಿ ಗೊಂಬೆ ಬಳಗದ ಅಣ್ಣಪ್ಪ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಉದಯ್

ಸಮಾಜದ ಕಟ್ಟಕಡೆಯ ವ್ಯಕ್ತಿಗಾಗಿ ಯಾರ ಮನಸ್ಸು ಮಿಡಿಯುತ್ತದೆಯೋ ಅವರು ಸಜೀವ ಆಗಿರುತ್ತದೆ ಎಂದು…

ಪುತ್ತೂರು ಹಿಂಜಾವೇ ಪ್ರತಿಭಟನೆಯಲ್ಲಿ ಶಾಸಕರ ನಿಂದನೆ ಆರೋಪ! | ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್’ನಿಂದ ಪೊಲೀಸರಿಗೆ ದೂರು

ಪುತ್ತೂರು: ಪುತ್ತೂರಿನಲ್ಲಿ ನಡೆದ ಹಿಂಜಾವೇ ಪ್ರತಿಭಟನೆಯಲ್ಲಿ ಸಾರ್ವಜನಿಕವಾಗಿ ಶಾಸಕ ಅಶೋಕ್ ರೈ…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 124