Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!
ಸ್ಥಳೀಯ

ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!

Shakthi News
May 27, 2024
0
FacebookWhatsApp XTelegram

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

maithri

ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್‌ ಸುರೇಶ್‌ ರೂಗಿ ಎಂಬವವರ ಖಾತೆಯಲ್ಲಿದ್ದ 3.14 ಲಕ್ಷ ರೂ. ಹಣವನ್ನು ಅಪಹರಿಸಲಾಗಿದೆ.

ಮೇ 23 ರವರೆಗೆ ವಿದ್ಯಾರ್ಥಿ ಪ್ರದೀಪ್‌ ಅವರ ಖಾತೆಯಲ್ಲಿ ಹಣವಿತ್ತು. ಆ ಬಳಿಕ ಇವರ ಮೊಬೈಲ್‌ ಗೆ ಸಂದೇಶಗಳು ಬಂದಿದ್ದು, ಇದರಲ್ಲಿ ಒಟಿಪಿ ಬಂದಿದೆ. ಈ ಸಂದೇಶಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು ಮರುದಿನ ಬೆಳಿಗ್ಗೆ ಖಾತೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರ ಖಾತೆಯಲ್ಲಿದ್ದ 3,14,000 ರೂ. ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:accountarrestbankfirpolicestudenttheftujire
FacebookWhatsApp XTelegram
Previous Article

ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ MEIFನಿಂದ ಸನ್ಮಾನ

Next Article

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆ ಸಾವು!

Shakthi News

What's your reaction?

  • 1
    94c
  • 1
    94cc
  • 1
    ai technology
  • 1
    ajjavara
  • 1
    alwas
  • 1
    apology
  • 1
    artificial intelegence
  • 1
    avg
  • 1
    bihar minister
  • 1
    bjp
  • 1
    bjp leader
  • 1
    bjp national president
  • 1
    bt ranjan
  • 1
    co-operative
  • 1
    coastal
  • 1
    crime
  • 1
    crime news
  • 0
    cyclothon
  • 0
    darmasthala
  • 0
    death news
  • 0
    dust bin
  • 0
    education
  • 0
    fraud
  • 0
    gl
  • 0
    gods own country
  • 0
    gold
  • 0
    google for education
  • 0
    independence
  • 0
    jewel
  • 0
    jewellers
  • 0
    jnana vikasa
  • 0
    karnataka state
  • 0
    kerala village
  • 0
    kukke - kollur temple
  • 0
    lokayuktha
  • 0
    lokayuktha raid
  • 0
    manipal
  • 0
    minister krishna bairegowda
  • 0
    mla ashok rai
  • 0
    mohan alwa
  • 0
    mudubidre
  • 0
    nidana news
  • 0
    nirvathu mukku
  • 0
    nitin nabin
  • 0
    police
  • 0
    ptr tahasildar
  • 0
    puttur
  • 0
    puttur news
  • 0
    puttur tahasildar
  • 0
    republic
  • 0
    revenue
  • 0
    revenue department
  • 0
    revenue minister
  • 0
    school
  • 0
    senior citizen
  • 0
    silver
  • 0
    society
  • 0
    sowmya
  • 0
    students
  • 0
    tahasildar
  • 0
    tahasildar absconded
  • 0
    teachers
  • 0
    tour
  • 0
    trending
  • 0
    udupi
  • 0
    wastage

Related Posts

help
ಸ್ಥಳೀಯ
67
13

ಸಂಕಷ್ಟದಲ್ಲಿದ್ದ ಮಹಿಳೆಗೆ ಪುತ್ತೂರು ಬಿಲ್ಲವ ಬ್ರಿಗೇಡ್’ನಿಂದ ಧನಸಹಾಯ

by Shakthi News
July 3, 2026

ದಾರಂದಕುಕ್ಕು ನಿವಾಸಿ ಜಯಂತಿ (ದಿ.  ಶೀನಪ್ಪ ಪೂಜಾರಿ ಅವರ ಪತ್ನಿ) ಅವರ ಸಂಕಷ್ಟದ…

giridhar
ಸ್ಥಳೀಯ
628
132

ಕಾಂಗ್ರೆಸ್ ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ; ಇದೀಗ ಶಾಸಕರಿಂದ ತನ್ನ ಬಗ್ಗೆಯೇ ಹಣ ತೆಗೆದುಕೊಂಡಿದ್ದಾನೆಂದು ಊಹಾಪೋಹ ಸೃಷ್ಟಿ – ಗಿರಿಧರ್ ನಾಯ್ಕ್

by Shakthi News
June 30, 2026

ಪುತ್ತೂರು: 94ಸಿ ಹಕ್ಕುಪತ್ರಕ್ಕಾಗಿ ಪುಣಚ ಗ್ರಾಮದ ಮೂವರು ಫಲಾನುಭವಿಗಳ ಪರವಾಗಿ ಪ್ರತಿಭಟನೆ…

santhe
ಸ್ಥಳೀಯ
922
197

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

by Shakthi News
June 10, 2026

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

skdrdp
ಸ್ಥಳೀಯ
45
8

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಒಕ್ಕೂಟದ ಸಭೆಯಲ್ಲಿ ತಂಬಾಕು ವಿರೋಧಿ ದಿನ ಆಚರಣೆ

by Shakthi News
June 26, 2026

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಾಲಿಂಗೇಶ್ವರ ಒಕ್ಕೂಟದ ತ್ರೈಮಾಸಿಕ ಸಭೆ ಪುತ್ತೂರು ಯೋಜನಾ…

ಸ್ಥಳೀಯ
420
91

ಸೋರುವ ಸೂರಿಗೆ ಟಾರ್ಪಲ್ ಹೊದಿಕೆ! ಬಿಜೆಪಿಯ 112ನೇ ಬೂತ್’ನಿಂದ ಜನಮೆಚ್ಚುವ ಕಾರ್ಯ!

by Shakthi News
June 14, 2026

ಪುತ್ತೂರು: ಆರ್ಯಾಪು ಗ್ರಾಮದ ದಂಬೆತ್ತಿಮಾರಿನ ಮುದರ ಅವರ ಮನೆ ಛಾವಣಿಗೆ ಬಿಜೆಪಿ 112ನೇ ಬೂತ್…

mla
ಸ್ಥಳೀಯ
154
32

ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ: ಶಾಸಕರಿಂದ ಪರಿಶೀಲನೆ

by Shakthi News
June 28, 2026

ಪುತ್ತೂರು: ಒಳಚರಂಡಿ ವ್ಯವಸ್ಥೆ ಇಲ್ಲದೆ ನಗರದ ಅಭಿವೃದ್ಧಿ ಅಸಾಧ್ಯವಾಗಿದ್ದು, ಈ ಹಿನ್ನೆಲೆಯಲ್ಲಿ…

ಸ್ಥಳೀಯ
60
12

ಮುಂಜಾನೆ ವೇಳೆಗೆ ವಿದ್ಯುತ್ ಸರಬರಾಜು: ಮೆಸ್ಕಾಂ ಕಚೇರಿ ಮುತ್ತಿಗೆ ವಾಪಾಸ್! ಲೈನ್’ಮ್ಯಾನ್ ಕೊರತೆ ನೀಗಿಸಲು ಗ್ರಾಮಸ್ಥರಿಂದ ಒತ್ತಾಯ!!

by Shakthi News
June 3, 2026

ಪುತ್ತೂರು: ಕಬಕ, ಪಡ್ನೂರು, ಕೊಡಿಪ್ಪಾಡಿ ಭಾಗದಲ್ಲಿ ಉಂಟಾಗಿದ್ದ ವಿದ್ಯುತ್ ವ್ಯತ್ಯಯ ಇಂದು…

manja-baidya
ಸ್ಥಳೀಯ
64
13

ಪುತ್ತೂರಿನಲ್ಲಿ ಬಿಲ್ಲವ ಬ್ರಿಗೇಡ್ ಅಸ್ತಿತ್ವಕ್ಕೆ: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಮಂಜ ಬೈದ್ಯರ ಪುತ್ಥಳಿ ನಿರ್ಮಿಸಲು ಶಾಸಕ ಅಶೋಕ್ ರೈಯವರಿಗೆ ಮನವಿ

by Shakthi News
June 16, 2026

ಪುತ್ತೂರು: ಉಪ್ಪಿನಂಗಡಿಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಉಬಾರ್ ಮಂಜ ಬೈದ್ಯ ಅವರ ಪುತ್ಥಳಿ…

ಸ್ಥಳೀಯ
1,480
315

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

by Shakthi News
July 3, 2025

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ದೇಶ
8
2

ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷ Armstrong ಹತ್ಯೆ; ಬಿಎಸ್ ಪಿ ಕಚೇರಿಯಲ್ಲೇ ಸಮಾಧಿಗೆ ನಕಾರ

by Shakthi News
July 8, 2024

ಶುಕ್ರವಾರದಂದು (ಜು.05) ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷನ…

PreviousNext1 of 125
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಅಪಘಾತ

ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳ ಸಾವು!!

by Shakthi News
October 16, 2025
199
40

ಹೊಸ ಸುದ್ದಿಗಳು

mrpl

ಮಂಗಳೂರು ಎಂಆರ್‌ಪಿಎಲ್‌: ಭಾರೀ ಸದ್ದು ಸಹಿತ ಬೆಂಕಿ – ಆತಂಕ!!

ಸುರತ್ಕಲ್:‌ ಎಂಆರ್‌ಪಿಎಲ್‌ನ ಚಿಮಿಣಿಯಿಂದ ಭಾರೀ ಸದ್ದು ಸಹಿತ ಬೆಂಕಿ ಉಗುಳಿದ ಪರಿಣಾಮ ಗ್ರಾಮಸ್ಥರು…

ಫಿಫಾ ವಿಶ್ವಕಪ್ 2026: ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್!

ಫಿಫಾ ವಿಶ್ವಕಪ್ 2026: ಹಾಲಿ ಚಾಂಪಿಯನ್ ಅರ್ಜೆಂಟೀನಾವನ್ನು ಮಣಿಸಿದ ಸ್ಪೇನ್!

ಐತಿಹಾಸಿಕ 2026ರ ಫಿಫಾ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟೀನಾ ತಂಡವನ್ನು 1-0…

ಸಂಸದ ಸಹಿತ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ಸಂಸದ ಸಹಿತ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ಪುತ್ತೂರು: ಪುರುಷರಕಟ್ಟೆ ಘಟನೆಯನ್ನು ಇಟ್ಟುಕೊಂಡು ಬಿಜೆಪಿಯು ಕೋಮು ಗಲಭೆ ಸೃಷ್ಟಿಸಲು ನಡೆಸಿದ ಹುನ್ನಾರವು…

ಇಂದು ಮಧ್ಯರಾತ್ರಿ ವಿಶ್ವಕಪ್ ಫುಟ್ಬಾಲ್ ಫೈನಲ್: ನಾಳೆ ಕೇರಳದ ಶಾಲಾ, ಕಾಲೇಜುಗಳಿಗೆ ರಜೆ..!!

ಇಂದು ಮಧ್ಯರಾತ್ರಿ ವಿಶ್ವಕಪ್ ಫುಟ್ಬಾಲ್ ಫೈನಲ್: ನಾಳೆ ಕೇರಳದ ಶಾಲಾ, ಕಾಲೇಜುಗಳಿಗೆ…

ವಿಶ್ವಕಪ್ ಫುಟ್ಬಾಲ್ ಫೖನಲ್ ಹಿನ್ನೆಲೆಯಲ್ಲಿ ನಾಳೆ (ಸೋಮವಾರ) ಕೇರಳ ರಾಜ್ಯದ ಶೈಕ್ಷಣಿಕ ಸಂಸ್ಥೆಗಳಿಗೆ ಸರಕಾರ…

arun_shyam

ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ನೇಮಕ

ನೂರು ವರ್ಷ ಪೂರೈಸಿರುವ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್‌ನ ನೂತ‌ನ ಸ್ವತಂತ್ರ ನಿರ್ದೇಶಕರಾಗಿ ಹೈಕೋರ್ಟ್…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In