Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!
ಸ್ಥಳೀಯ

ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!

Shakthi News
May 27, 2024
0
FacebookWhatsApp XTelegram

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

maithri

ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್‌ ಸುರೇಶ್‌ ರೂಗಿ ಎಂಬವವರ ಖಾತೆಯಲ್ಲಿದ್ದ 3.14 ಲಕ್ಷ ರೂ. ಹಣವನ್ನು ಅಪಹರಿಸಲಾಗಿದೆ.

ಮೇ 23 ರವರೆಗೆ ವಿದ್ಯಾರ್ಥಿ ಪ್ರದೀಪ್‌ ಅವರ ಖಾತೆಯಲ್ಲಿ ಹಣವಿತ್ತು. ಆ ಬಳಿಕ ಇವರ ಮೊಬೈಲ್‌ ಗೆ ಸಂದೇಶಗಳು ಬಂದಿದ್ದು, ಇದರಲ್ಲಿ ಒಟಿಪಿ ಬಂದಿದೆ. ಈ ಸಂದೇಶಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು ಮರುದಿನ ಬೆಳಿಗ್ಗೆ ಖಾತೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರ ಖಾತೆಯಲ್ಲಿದ್ದ 3,14,000 ರೂ. ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:accountarrestbankfirpolicestudenttheftujire
FacebookWhatsApp XTelegram
Previous Article

ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ MEIFನಿಂದ ಸನ್ಮಾನ

Next Article

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆ ಸಾವು!

Shakthi News

What's your reaction?

  • 1
    94c
  • 1
    94cc
  • 1
    ai technology
  • 1
    ajjavara
  • 1
    alwas
  • 1
    apology
  • 1
    artificial intelegence
  • 1
    avg
  • 1
    bihar minister
  • 1
    bjp
  • 1
    bjp leader
  • 1
    bjp national president
  • 1
    bt ranjan
  • 1
    co-operative
  • 1
    coastal
  • 1
    crime
  • 1
    crime news
  • 0
    cyclothon
  • 0
    darmasthala
  • 0
    death news
  • 0
    dust bin
  • 0
    education
  • 0
    fraud
  • 0
    gl
  • 0
    gods own country
  • 0
    gold
  • 0
    google for education
  • 0
    independence
  • 0
    jewel
  • 0
    jewellers
  • 0
    jnana vikasa
  • 0
    karnataka state
  • 0
    kerala village
  • 0
    kukke - kollur temple
  • 0
    lokayuktha
  • 0
    lokayuktha raid
  • 0
    manipal
  • 0
    minister krishna bairegowda
  • 0
    mla ashok rai
  • 0
    mohan alwa
  • 0
    mudubidre
  • 0
    nidana news
  • 0
    nirvathu mukku
  • 0
    nitin nabin
  • 0
    police
  • 0
    ptr tahasildar
  • 0
    puttur
  • 0
    puttur news
  • 0
    puttur tahasildar
  • 0
    republic
  • 0
    revenue
  • 0
    revenue department
  • 0
    revenue minister
  • 0
    school
  • 0
    senior citizen
  • 0
    silver
  • 0
    society
  • 0
    sowmya
  • 0
    students
  • 0
    tahasildar
  • 0
    tahasildar absconded
  • 0
    teachers
  • 0
    tour
  • 0
    trending
  • 0
    udupi
  • 0
    wastage

Related Posts

santhe
ಸ್ಥಳೀಯ
743
153

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

by Shakthi News
June 10, 2026

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

banner
ಸ್ಥಳೀಯ
337
72

ವಾಣಿಜ್ಯ ಸಂಕೀರ್ಣದ ಮುಂದೆ ಬ್ಯಾನರ್: ಗ್ರಾಪಂಗೆ ದೂರು | ತಕ್ಷಣ ತೆರವುಗೊಳಿಸಲು ಸೂಚನೆ: ಪಿಡಿಓ

by Shakthi News
June 12, 2026

ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂತೂರು ಕೆಳಗಿನ ಪೇಟೆಯಲ್ಲಿ ರಸ್ತೆ ಬದಿಯ ವಾಣಿಜ್ಯ…

ಸ್ಥಳೀಯ
55
11

ಮುಂಜಾನೆ ವೇಳೆಗೆ ವಿದ್ಯುತ್ ಸರಬರಾಜು: ಮೆಸ್ಕಾಂ ಕಚೇರಿ ಮುತ್ತಿಗೆ ವಾಪಾಸ್! ಲೈನ್’ಮ್ಯಾನ್ ಕೊರತೆ ನೀಗಿಸಲು ಗ್ರಾಮಸ್ಥರಿಂದ ಒತ್ತಾಯ!!

by Shakthi News
June 3, 2026

ಪುತ್ತೂರು: ಕಬಕ, ಪಡ್ನೂರು, ಕೊಡಿಪ್ಪಾಡಿ ಭಾಗದಲ್ಲಿ ಉಂಟಾಗಿದ್ದ ವಿದ್ಯುತ್ ವ್ಯತ್ಯಯ ಇಂದು…

ಸ್ಥಳೀಯ
433
93

ಕಬಕದಲ್ಲಿ ಕಳೆದ 32 ಗಂಟೆಯಿಂದ ಕತ್ತಲೆ ಭಾಗ್ಯ: ಬೆಳಿಗ್ಗೆ 10 ಗಂಟೆಗೆ ಮೆಸ್ಕಾಂಗೆ ಮುತ್ತಿಗೆ!!

by Shakthi News
June 2, 2026

ಪುತ್ತೂರು: ಕಬಕ, ಪೋಳ್ಯ, ಕೊಡಿಪ್ಪಾಡಿ ಭಾಗದಲ್ಲಿ ಕಳೆದ 32 ಗಂಟೆಯಿಂದ ವಿದ್ಯುತ್ ಇಲ್ಲ. ಬುಧವಾರ…

power_problem
ಸ್ಥಳೀಯ
672
141

ಕಬಕ ಗ್ರಾಮದಲ್ಲಿ ನಿನ್ನೆಯಿಂದ ಕರೆಂಟಿಲ್ಲ: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ!! | ಕೆಲವೇ ಗಂಟೆಯಲ್ಲಿ ವಿದ್ಯುತ್ ಸಂಪರ್ಕ ಸರಿಯಾಗಲಿದೆ: ಮೆಸ್ಕಾಂ ಕಾರ್ಯಪಾಲಕ ಅಭಿಯಂತರ

by Shakthi News
June 2, 2026

ಪುತ್ತೂರು: ಸೋಮವಾರ ಸಂಜೆ ಸುರಿದ ಭಾರೀ ಗಾಳಿ – ಮಳೆಗೆ ಕಬಕ ಗ್ರಾಮದಲ್ಲಿ ವಿದ್ಯುತ್…

puthila
ಸ್ಥಳೀಯ
146
29

ಡಾ. ವಿಘ್ನೇಶ್ವರ ಅವರಿಗೆ ಸಹಾಯಧನ ನೀಡಿದ ಪುತ್ತಿಲ ಪರಿವಾರ ಸೇವಾ ಟ್ರಸ್ಟ್

by Shakthi News
June 2, 2026

ಪುತ್ತೂರು: ಅನಾರೋಗ್ಯದಿಂದ ಬಳಲುತ್ತಿರುವ ಡಾ. ವಿಘ್ನೇಶ್ವರ ಅವರ ವೈದ್ಯಕೀಯ ಚಿಕಿತ್ಸೆಗಾಗಿ…

ಸ್ಥಳೀಯ
125
25

ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿ ನಮನ ಮತ್ತು ತಾಳಮದ್ದಳೆ 

by Shakthi News
December 22, 2024

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ…

ಸ್ಥಳೀಯ
1,459
311

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

by Shakthi News
July 3, 2025

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

ಸ್ಥಳೀಯ
40
7

ಸಪ್ತಗಿರಿ ಗ್ರೂಪ್ಸ್‌ನಿಂದ ಪುಷ್ಪಾ ಸ್ಕ್ವೇರ್ ವಾಣಿಜ್ಯ ಸಂಕೀರ್ಣ ಲೋಕಾರ್ಪಣೆ

by Shakthi News
October 5, 2025

ಪುತ್ತೂರು: ಬೈಪಾಸ್ ಹೆದ್ದಾರಿಯ ತೆಂಕಿಲ ವಿವೇಕಾನಂದ ಶಾಲೆಯ ಬಳಿ ಸಪ್ತಗಿರಿ ಗ್ರೂಪ್ಸ್‌ನವರಿಂದ…

ದೇಶ
8
2

ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷ Armstrong ಹತ್ಯೆ; ಬಿಎಸ್ ಪಿ ಕಚೇರಿಯಲ್ಲೇ ಸಮಾಧಿಗೆ ನಕಾರ

by Shakthi News
July 8, 2024

ಶುಕ್ರವಾರದಂದು (ಜು.05) ರಂದು ಹತ್ಯೆಗೀಡಾದ ತಮಿಳುನಾಡು ಬಿಎಸ್ ಪಿ ರಾಜ್ಯಾಧ್ಯಕ್ಷನ…

PreviousNext1 of 124
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ರಾಜ್ಯ ವಾರ್ತೆ

ಬೆಂಗಳೂರು: 5 ಝೀಕಾ ವೈರಸ್ ಪ್ರಕರಣ ಪತ್ತೆ

by Shakthi News
August 18, 2024
7

ಹೊಸ ಸುದ್ದಿಗಳು

vijay

ಮಂಗಳೂರು ವಿಮಾನ ನಿಲ್ದಾಣದಲ್ಲಿ ದಳಪತಿ ವಿಜಯ್ | ತಮಿಳುನಾಡು ಸಿಎಂಗೆ ಸ್ವಾಗತ ಕೋರಿದ…

ನಟ ಹಾಗೂ ತಮಿಳಗ ವೆಟ್ರಿ ಕಳಗಂ  ಪಕ್ಷದ ಸಂಸ್ಥಾಪಕ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರು ಕೊಲ್ಲೂರು…

gl

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್’ನಲ್ಲಿ ಮುಂಗಾರು ಮೇಳ ಆರಂಭ | ಮುಂಗಾರು ಮೇಳ –…

ಪ್ರತಿಷ್ಠಿತ ಚಿನ್ನಾಭರಣ ಮಳಿಗೆಯಾದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ ಸಂಸ್ಥೆಯು ಗ್ರಾಹಕರಿಗಾಗಿ ಮಳೆಗಾಲದ…

banner

ವಾಣಿಜ್ಯ ಸಂಕೀರ್ಣದ ಮುಂದೆ ಬ್ಯಾನರ್: ಗ್ರಾಪಂಗೆ ದೂರು | ತಕ್ಷಣ ತೆರವುಗೊಳಿಸಲು…

ಪೆರಾಬೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುಂತೂರು ಕೆಳಗಿನ ಪೇಟೆಯಲ್ಲಿ ರಸ್ತೆ ಬದಿಯ ವಾಣಿಜ್ಯ ಸಂಕೀರ್ಣವೊಂದರ…

ambika

ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ಕಾರ್ಯಕ್ರಮ | ಧರ್ಮ…

ಪುತ್ತೂರು: ಧರ್ಮವು ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ, ಉತ್ತಮ ವ್ಯಕ್ತಿತ್ವ, ಶಿಸ್ತು, ಪ್ರಾಮಾಣಿಕತೆ ಹಾಗೂ…

krishna-j-rao

ಪುತ್ತೂರಿನ ಲವ್ – ಸೆಕ್ಸ್ – ದೋಖಾ ಪ್ರಕರಣ: ಹಣ ಪಾವತಿಗೆ ಗಡು ನೀಡಿದ ಹೈಕೋರ್ಟ್!!…

ಬೆಂಗಳೂರು: ಪ್ರೀತಿಸಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷ್ಣ ಜೆ. ರಾವ್ ವಿರುದ್ಧ ದಾಖಲಾಗಿರುವ…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In