Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!
ಸ್ಥಳೀಯ

ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!

Shakthi News
May 27, 2024
0
FacebookWhatsApp XTelegram

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Shani-pooja

ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್‌ ಸುರೇಶ್‌ ರೂಗಿ ಎಂಬವವರ ಖಾತೆಯಲ್ಲಿದ್ದ 3.14 ಲಕ್ಷ ರೂ. ಹಣವನ್ನು ಅಪಹರಿಸಲಾಗಿದೆ.

ಮೇ 23 ರವರೆಗೆ ವಿದ್ಯಾರ್ಥಿ ಪ್ರದೀಪ್‌ ಅವರ ಖಾತೆಯಲ್ಲಿ ಹಣವಿತ್ತು. ಆ ಬಳಿಕ ಇವರ ಮೊಬೈಲ್‌ ಗೆ ಸಂದೇಶಗಳು ಬಂದಿದ್ದು, ಇದರಲ್ಲಿ ಒಟಿಪಿ ಬಂದಿದೆ. ಈ ಸಂದೇಶಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು ಮರುದಿನ ಬೆಳಿಗ್ಗೆ ಖಾತೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರ ಖಾತೆಯಲ್ಲಿದ್ದ 3,14,000 ರೂ. ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:accountarrestbankfirpolicestudenttheftujire
FacebookWhatsApp XTelegram
Previous Article

ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ MEIFನಿಂದ ಸನ್ಮಾನ

Next Article

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆ ಸಾವು!

Shakthi News

What's your reaction?

  • 1
    94c
  • 1
    94cc
  • 1
    ai technology
  • 1
    ajjavara
  • 1
    alwas
  • 1
    apology
  • 1
    artificial intelegence
  • 1
    avg
  • 1
    bihar minister
  • 1
    bjp
  • 1
    bjp leader
  • 1
    bjp national president
  • 1
    bt ranjan
  • 1
    co-operative
  • 1
    coastal
  • 1
    crime
  • 0
    crime news
  • 0
    cyclothon
  • 0
    darmasthala
  • 0
    death news
  • 0
    dust bin
  • 0
    education
  • 0
    fraud
  • 0
    gl
  • 0
    gods own country
  • 0
    gold
  • 0
    google for education
  • 0
    independence
  • 0
    jewel
  • 0
    jewellers
  • 0
    jnana vikasa
  • 0
    karnataka state
  • 0
    kerala village
  • 0
    lokayuktha
  • 0
    lokayuktha raid
  • 0
    manipal
  • 0
    minister krishna bairegowda
  • 0
    mla ashok rai
  • 0
    mohan alwa
  • 0
    mudubidre
  • 0
    nidana news
  • 0
    nirvathu mukku
  • 0
    nitin nabin
  • 0
    police
  • 0
    ptr tahasildar
  • 0
    puttur
  • 0
    puttur news
  • 0
    puttur tahasildar
  • 0
    republic
  • 0
    revenue
  • 0
    revenue department
  • 0
    revenue minister
  • 0
    school
  • 0
    senior citizen
  • 0
    silver
  • 0
    society
  • 0
    sowmya
  • 0
    students
  • 0
    tahasildar
  • 0
    tahasildar absconded
  • 0
    teachers
  • 0
    tour
  • 0
    trending
  • 0
    udupi
  • 0
    wastage

Related Posts

ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ
ಸ್ಥಳೀಯ
384
83

ಪುತ್ತೂರು ಜನರಲ್ಲಿ ಆತಂಕ ಹುಟ್ಟಿಸಿದ ಜೆಟ್ ಹಾರಾಟ – ಸಮೀಕ್ಷೆ ಕಾರ್ಯವೆಂದು ಮಾಹಿತಿ

by Shakthi News
March 3, 2026

ಪುತ್ತೂರು: ನಗರದ ಆಕಾಶದಲ್ಲಿ ಜೆಟ್ ವಿಮಾನವೊಂದು ಕಡಿಮೆ ಎತ್ತರದಲ್ಲಿ ಹಲವು ಬಾರಿ ಸುತ್ತು ಹಾಕಿ…

ಪುತ್ತೂರಿಗೆ ಆಗಮಿಸಿದ ಪ್ರಧಾನಿ ಸಹೋದರ;ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗಿ
ಸ್ಥಳೀಯ
315
70

ಪುತ್ತೂರಿಗೆ ಆಗಮಿಸಿದ ಪ್ರಧಾನಿ ಸಹೋದರ;ಗಾಣಿಗ ಸಂಗಮ ಕಾರ್ಯಕ್ರಮದಲ್ಲಿ ಭಾಗಿ

by Shakthi News
March 1, 2026

ಪುತ್ತೂರು: ಪ್ರಧಾನಿ ನರೇಂದ್ರ ಮೋದಿ ಅವರ ಸಹೋದರ , ಭಾರತೀಯ ತೈಲಿಕ್ ಸಾಹು ರಾಥೋಡ್ ಮಹಾಸಭಾ…

sanmana
ಸ್ಥಳೀಯ
299
66

ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ

by Shakthi News
March 4, 2026

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…

ನೇತ್ರಾವತಿ ತೀರದಲ್ಲಿ ತೇಲಿದ ಆಧಾರ್ ಕಾರ್ಡ್‌ಗಳು: ಬಂಟ್ವಾಳದಲ್ಲಿ ಭಾರೀ ಸಂಚಲನ!!
ಸ್ಥಳೀಯ
146
29

ನೇತ್ರಾವತಿ ತೀರದಲ್ಲಿ ತೇಲಿದ ಆಧಾರ್ ಕಾರ್ಡ್‌ಗಳು: ಬಂಟ್ವಾಳದಲ್ಲಿ ಭಾರೀ ಸಂಚಲನ!!

by Shakthi News
March 5, 2026

ಬಂಟ್ವಾಳ:ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ 10ನೇ ಮೈಲ್ ಕಲ್ಲಿನ ಬಳಿ ನೇತ್ರಾವತಿ ನದಿಯ…

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ
ಸ್ಥಳೀಯ
125
25

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ ಆದೇಶ

by Shakthi News
March 5, 2026

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆಯನ್ನು…

ಕುಕ್ಕೆ ಸುಬ್ರಹ್ಮಣ್ಯಕ್ಕೆ ಎಚ್‌.ಡಿ. ದೇವೇಗೌಡ ಭೇಟಿ – ವಿಶೇಷ ಪೂಜೆ
ಸ್ಥಳೀಯ
72
14

ಕುಕ್ಕೆ ಸುಬ್ರಹ್ಮಣ್ಯಕ್ಕೆ ಎಚ್‌.ಡಿ. ದೇವೇಗೌಡ ಭೇಟಿ – ವಿಶೇಷ ಪೂಜೆ

by Shakthi News
March 3, 2026

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹಾಗೂ ಹಾಲಿ ರಾಜ್ಯಸಭಾ ಸದಸ್ಯರಾದ ಎಚ್.ಡಿ.ದೇವೇಗೌಡ ಅವರು ಮಾರ್ಚ್…

ಇ-ಕಾಮರ್ಸ್ ಯುಗದಲ್ಲಿ ಎಚ್ಚರಿಕೆ ಮುಖ್ಯ — ಕೃಷ್ಣ ಪ್ರಸಾದ್ ನಡ್ಸಾರ್
ಸ್ಥಳೀಯ
69
14

ಇ-ಕಾಮರ್ಸ್ ಯುಗದಲ್ಲಿ ಎಚ್ಚರಿಕೆ ಮುಖ್ಯ — ಕೃಷ್ಣ ಪ್ರಸಾದ್ ನಡ್ಸಾರ್

by Shakthi News
March 1, 2026

ಪುತ್ತೂರು:ಯಾವುದೇ ವ್ಯವಹಾರ ಮಾಡುವಾಗ ಗ್ರಾಹಕರು ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡು ಸ್ವಯಂ…

ರಸ್ತೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ: ಅಜ್ಜಾವರ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್‌
ಸ್ಥಳೀಯ
65
13

ರಸ್ತೆ ಕಾಮಗಾರಿ ವಿಳಂಬಕ್ಕೆ ಆಕ್ರೋಶ: ಅಜ್ಜಾವರ ಗ್ರಾಮದಲ್ಲಿ ಚುನಾವಣಾ ಬಹಿಷ್ಕಾರ ಬ್ಯಾನರ್‌

by Shakthi News
March 2, 2026

ಸುಳ್ಯ,:ರಸ್ತೆ ಅಭಿವೃದ್ಧಿ ಕಾಮಗಾರಿಯಲ್ಲಿ ದೀರ್ಘಕಾಲದ ವಿಳಂಬವಾಗುತ್ತಿದೆ ಎಂದು ಆರೋಪಿಸಿ ಸುಳ್ಯ…

ಪುತ್ತೂರು: ನಾಳೆ ಇಲ್ಲೆಲ್ಲಾ ಇರಲ್ಲ ಕರೆಂಟ್!!
ಸ್ಥಳೀಯ
953
204

ಪುತ್ತೂರು: ನಾಳೆ ಇಲ್ಲೆಲ್ಲಾ ಇರಲ್ಲ ಕರೆಂಟ್!!

by Shakthi News
February 25, 2026

ಪುತ್ತೂರು: ತುರ್ತು ಕಾಮಗಾರಿ ಹಿನ್ನೆಲೆಯಲ್ಲಿ ಫೆ. 26ರಂದು ಪುತ್ತೂರಿನ ಹಲವು ಕಡೆ ವಿದ್ಯುತ್…

ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಮುಚ್ಚುವಂತೆ ಮಾ. 3ರಂದು ಸಾಮೂಹಿಕ ಧರಣಿ
ಸ್ಥಳೀಯ
52
11

ಬ್ರಹ್ಮರಕೂಟ್ಲು ಟೋಲ್‌ ಗೇಟ್‌ ಮುಚ್ಚುವಂತೆ ಮಾ. 3ರಂದು ಸಾಮೂಹಿಕ ಧರಣಿ

by Shakthi News
March 1, 2026

ಬಂಟ್ವಾಳ : ಬ್ರಹ್ಮರಕೂಟ್ಟು ಟೋಲ್ ಗೇಟ್ ಮುಚ್ಚುವಂತೆ ಆಗ್ರಹಿಸಿ ಮಾರ್ಚ್ 3ರಂದು ಸಾಮೂಹಿಕ ಧರಣಿ…

PreviousNext1 of 121
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಕರಾವಳಿ

ಬಜತ್ತೂರು: ಕಾಡಾನೆ ದಾಳಿಗೆ ಕೃಷಿ ನಾಶ!

by Shakthi News
December 13, 2025
143
29

ಹೊಸ ಸುದ್ದಿಗಳು

ಪುತ್ತೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

ಪುತ್ತೂರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಭೇಟಿ

ಪುತ್ತೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಅವರು ಪುತ್ತೂರಿಗೆ ಭೇಟಿ…

ಕರ್ನಾಟಕ ಬಜೆಟ್‌ -2026; ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇಂದು ಬಜೆಟ್ ನೇರ ಪ್ರಸಾರ

ಕರ್ನಾಟಕ ಬಜೆಟ್‌ -2026; ರಾಜ್ಯದ 230 ಸರ್ಕಾರಿ ಬಸ್ ನಿಲ್ದಾಣಗಳಲ್ಲಿ ಇಂದು ಬಜೆಟ್…

ಮಂಗಳೂರು: ಕರ್ನಾಟಕ ಸರ್ಕಾರದ 2026–27ನೇ ಸಾಲಿನ ಆಯವ್ಯಯವನ್ನು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ…

ಮಹಿಳಾ ಪತ್ರಕರ್ತೆಯರಿಗಾಗಿ ಇನ್ಫೋಸಿಸ್ ‘ಸ್ಪ್ರಿಂಗ್ ಬೋರ್ಡ್’ ತರಬೇತಿ: ಮಾರ್ಚ್ 10ರವರೆಗೆ ಅರ್ಜಿ ಆಹ್ವಾನ

ಮಹಿಳಾ ಪತ್ರಕರ್ತೆಯರಿಗಾಗಿ ಇನ್ಫೋಸಿಸ್ ‘ಸ್ಪ್ರಿಂಗ್ ಬೋರ್ಡ್’ ತರಬೇತಿ: ಮಾರ್ಚ್…

ಬೆಂಗಳೂರು: ಮಹಿಳಾ ಪತ್ರಕರ್ತೆಯರ ವೃತ್ತಿಪರ ಕೌಶಲ್ಯಾಭಿವೃದ್ಧಿಗೆ ಉತ್ತೇಜನ ನೀಡುವ ಉದ್ದೇಶದಿಂದ ಕರ್ನಾಟಕ…

UGCET-2026 ಅರ್ಜಿ ಶುಲ್ಕ ಪಾವತಿಗೆ ಮಾರ್ಚ್ 7ರವರೆಗೆ ವಿಸ್ತರಣೆ: ಕೆಇಎ ಮಹತ್ವದ ಮಾಹಿತಿ

UGCET-2026 ಅರ್ಜಿ ಶುಲ್ಕ ಪಾವತಿಗೆ ಮಾರ್ಚ್ 7ರವರೆಗೆ ವಿಸ್ತರಣೆ: ಕೆಇಎ ಮಹತ್ವದ…

ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಸಾಮಾನ್ಯ ಪ್ರವೇಶ ಪರೀಕ್ಷೆ (UGCET-2026) ಹಾಗೂ ರಾಷ್ಟ್ರೀಯ ಸಾಮಾನ್ಯ…

ಹಾಸನದಲ್ಲಿ ಮಾರ್ಚ್ 7ರಂದು ಉದ್ಯೋಗ ಮೇಳ: ಉದ್ಯೋಗಾಂಕ್ಷಿಗಳಿಗೆ ಇದೊಂದು ಅವಕಾಶ

ಹಾಸನದಲ್ಲಿ ಮಾರ್ಚ್ 7ರಂದು ಉದ್ಯೋಗ ಮೇಳ: ಉದ್ಯೋಗಾಂಕ್ಷಿಗಳಿಗೆ ಇದೊಂದು ಅವಕಾಶ

ಹಾಸನ: ಹಾಸನದಲ್ಲಿ ಇದೇ ಮಾರ್ಚ್‌ 7ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಆಸಕ್ತರು ಈ ಅವಕಾಶವನ್ನು…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In