Shakthi News
  • ಮುಖಪುಟ
  • ರಾಜ್ಯ
  • ಕರಾವಳಿ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಕೃಷಿ
  • ಅಪರಾಧ
  • ಧಾರ್ಮಿಕ
  • ವಿಶೇಷ
  • ಸಿನೇಮಾ
  • ಶಿಕ್ಷಣ
  • ಉದ್ಯೋಗ
  • ಕ್ರೀಡೆ
  • ಟ್ರೆಂಡಿಂಗ್ ನ್ಯೂಸ್
Shakthi News
  • Home
  • ಸ್ಥಳೀಯ
  • ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!
ಸ್ಥಳೀಯ

ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಕನ್ನ: ಲಕ್ಷಾಂತರ ರೂ. ನಗದು ಕಳವು..!

Shakthi News
May 27, 2024
0
FacebookWhatsApp XTelegram
GL

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಉಜಿರೆಯ ಕಾಲೇಜೊಂದರ ವಿದ್ಯಾರ್ಥಿಯ ಬ್ಯಾಂಕ್‌ ಖಾತೆಯಿಂದ ಅಪರಿಚಿತರು ಲಕ್ಷಾಂತರ ರೂಪಾಯಿ ನಗದನ್ನು ಅಪಹರಿಸಿದ ಘಟನೆ ನಡೆದಿದ್ದು, ಈ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

chennai-shopping
maithri

ಉಜಿರೆ ಕಾಲೇಜೊಂದರಲ್ಲಿ ಮೂರನೇ ವರ್ಷದ ವಿದ್ಯಾರ್ಥಿಯಾಗಿರುವ ಪ್ರದೀಪ್‌ ಸುರೇಶ್‌ ರೂಗಿ ಎಂಬವವರ ಖಾತೆಯಲ್ಲಿದ್ದ 3.14 ಲಕ್ಷ ರೂ. ಹಣವನ್ನು ಅಪಹರಿಸಲಾಗಿದೆ.

ಮೇ 23 ರವರೆಗೆ ವಿದ್ಯಾರ್ಥಿ ಪ್ರದೀಪ್‌ ಅವರ ಖಾತೆಯಲ್ಲಿ ಹಣವಿತ್ತು. ಆ ಬಳಿಕ ಇವರ ಮೊಬೈಲ್‌ ಗೆ ಸಂದೇಶಗಳು ಬಂದಿದ್ದು, ಇದರಲ್ಲಿ ಒಟಿಪಿ ಬಂದಿದೆ. ಈ ಸಂದೇಶಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದ ಅವರು ಮರುದಿನ ಬೆಳಿಗ್ಗೆ ಖಾತೆಯನ್ನು ಪರಿಶೀಲಿಸಿದ್ದಾರೆ. ಈ ವೇಳೆ ಅವರ ಖಾತೆಯಲ್ಲಿದ್ದ 3,14,000 ರೂ. ವನ್ನು ಯಾವುದೋ ಅನಾಮಧೇಯ ವ್ಯಕ್ತಿಯ ಖಾತೆಗೆ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer
Tags:accountarrestbankfirpolicestudenttheftujire
FacebookWhatsApp XTelegram
Previous Article

ಜೆನಿತ್ ಆಂಗ್ಲ ಮಾಧ್ಯಮ ಶಾಲೆಗೆ MEIFನಿಂದ ಸನ್ಮಾನ

Next Article

ಯಡಿಯೂರಪ್ಪ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪ ಹೊರಿಸಿದ್ದ ಮಹಿಳೆ ಸಾವು!

Shakthi News

What's your reaction?

  • 1
    94c
  • 1
    94cc
  • 1
    ai technology
  • 1
    ajjavara
  • 1
    alwas
  • 1
    apology
  • 1
    artificial intelegence
  • 1
    avg
  • 1
    bihar minister
  • 1
    bjp
  • 1
    bjp leader
  • 1
    bjp national president
  • 1
    bt ranjan
  • 1
    co-operative
  • 1
    coastal
  • 1
    crime
  • 1
    crime news
  • 0
    cyclothon
  • 0
    darmasthala
  • 0
    death news
  • 0
    dust bin
  • 0
    education
  • 0
    fraud
  • 0
    gl
  • 0
    gods own country
  • 0
    gold
  • 0
    google for education
  • 0
    independence
  • 0
    jewel
  • 0
    jewellers
  • 0
    jnana vikasa
  • 0
    karnataka state
  • 0
    kerala village
  • 0
    kukke - kollur temple
  • 0
    lokayuktha
  • 0
    lokayuktha raid
  • 0
    manipal
  • 0
    minister krishna bairegowda
  • 0
    mla ashok rai
  • 0
    mohan alwa
  • 0
    mudubidre
  • 0
    nidana news
  • 0
    nirvathu mukku
  • 0
    nitin nabin
  • 0
    police
  • 0
    ptr tahasildar
  • 0
    puttur
  • 0
    puttur news
  • 0
    puttur tahasildar
  • 0
    republic
  • 0
    revenue
  • 0
    revenue department
  • 0
    revenue minister
  • 0
    school
  • 0
    senior citizen
  • 0
    silver
  • 0
    society
  • 0
    sowmya
  • 0
    students
  • 0
    tahasildar
  • 0
    tahasildar absconded
  • 0
    teachers
  • 0
    tour
  • 0
    trending
  • 0
    udupi
  • 0
    wastage

Related Posts

laxmi
ಸ್ಥಳೀಯ
87
17

ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ ಪುನರ್ವಸತಿ ಕಾರ್ಯ | ಪುನರ್ಜೀವ ನೀಡಿದ ಸರ್ಕಾರಿ ಆಸ್ಪತ್ರೆ; ಮಾನವೀಯತೆ ಮೆರೆದ ಅಕ್ಕ ಪೊಲೀಸ್ ಪಡೆ

by Shakthi News
May 2, 2026

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ…

sanmana
ಸ್ಥಳೀಯ
397
86

ಗೃಹಪ್ರವೇಶದಲ್ಲಿ ಜನಪ್ರತಿನಿಧಿಗಳಾದ ಗೀತಾ, ಯತೀಶ್ ದೇವ, ಹರೀಶ್ ನಾಯಕ್ ಅವರಿಗೆ ಸನ್ಮಾನ | ಆರ್ಯಾಪು ಗ್ರಾಪಂ ಅಧ್ಯಕ್ಷ, ಸದಸ್ಯರಾಗಿ ಉತ್ತಮ ಕಾರ್ಯನಿರ್ವಹಣೆಗೆ ಅಭಿನಂದನೆ

by Shakthi News
March 4, 2026

ಪುತ್ತೂರು: ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷರಾಗಿದ್ದ ಗೀತಾ, ಸದಸ್ಯರಾಗಿದ್ದ ಯತೀಶ್ ದೇವ ಹಾಗೂ…

ಸ್ಥಳೀಯ
112
22

ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ |  ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ

by Shakthi News
February 16, 2025

ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…

mla
ಸ್ಥಳೀಯ
185
36

ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ

by Shakthi News
October 21, 2025

ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ…

pernaje
ಸ್ಥಳೀಯ
53
11

ಕುಮಾರ್ ಪೆರ್ನಾಜೆ ಸೌಮ್ಯ ದಂಪತಿಗೆ ಜನತಾ ನ್ಯೂಸ್ ಅವಾರ್ಡ್ಸ್ 2026 ಆಯ್ಕೆ

by Shakthi News
April 10, 2026

ಪೆರ್ನಾಜೆ: ಜನತಾ ನ್ಯೂಸ್ ಕನ್ನಡ ವತಿಯಿಂದ ಆಯೋಜಿಸಲಾಗಿರುವ ವಿವಿಧ ಕ್ಷೇತ್ರಗಳಲ್ಲಿ ಸಾಧನೆ…

ಸ್ಥಳೀಯ
335
72

ಶಿಲ್ಪಕ್ಕೆ ಜೀವ, ಶಿಲ್ಪಿಗೆ ಜೀವನ | ಶಿವಪೇಟೆಯಲ್ಲಿ ತಯಾರಾಗುತ್ತಿವೆ ಗಣಪನ ಮೂರ್ತಿ!

by Shakthi News
August 11, 2025

ಗಣೇಶ ಚತುರ್ಥಿಗೆ ಇನ್ನು ಕೆಲ ದಿನಗಳಷ್ಟೇ ಬಾಕಿ. ಅಂದು ಹಲವು ರೀತಿಯ ಗಣಪತಿ ಮೂರ್ತಿಗಳು…

ಸ್ಥಳೀಯ
125
25

ಭಾಗವತ ಲೀಲಾವತಿ ಬೈಪಾಡಿತ್ತಾಯರಿಗೆ ನುಡಿ ನಮನ ಮತ್ತು ತಾಳಮದ್ದಳೆ 

by Shakthi News
December 22, 2024

ಶ್ರೀ ಕಾಳಿಕಾಂಬ ಯಕ್ಷಗಾನ ಕಲಾ ಸೇವಾ ಸಂಘ ಉಪ್ಪಿನಂಗಡಿ ಇದರ 50ನೇ ವರ್ಷದ ನಿಮಿತ್ತ…

ಸ್ಥಳೀಯ
606
126

ಬೂಡಿಯಾರ್ ಮನೆಯಲ್ಲಿ ಸ್ವಚ್ಛತಾ ಸೇನಾನಿಗಳಿಗೆ ಸನ್ಮಾನ| “ತ್ಯಾಜ್ಯ ಮಹಾಮಾರಿಯಲ್ಲ. ವಿಂಗಡಿಸಿ ನೀವು, ಸಂಸ್ಕರಿಸುತ್ತೇವೆ ನಾವು”

by Shakthi News
March 4, 2025

ಆರ್ಯಾಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹ ಮಾಡುತ್ತಿರುವ ಸ್ವಚ್ಛತಾ…

‌ ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ
ಸ್ಥಳೀಯ
303
66

‌ ತ್ಯಾಜ್ಯ ವಾಹನದಲ್ಲಿ ತಪ್ಪಾಗಿ ಸೇರಿದ ಹಣ-ಮೊಬೈಲ್ ಚೀಲ: ವಾರಸುದಾರರಿಗೆ ಸುರಕ್ಷಿತ ಹಸ್ತಾಂತರ

by Shakthi News
March 6, 2026

ಪುತ್ತೂರು: ಪುತ್ತೂರು ನಗರಸಭೆಯ ತ್ಯಾಜ್ಯ ವಿಲೇವಾರಿ ವಾಹನದಲ್ಲಿ ಕಸವನ್ನು ತುಂಬಿಸುವ…

ಕರಾವಳಿ
15
3

ಲಾರಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಚಾಲಕನ  ಶವ ಪತ್ತೆ!

by Shakthi News
October 17, 2024

ಮರವಂತೆ ಬೀಚ್ ಬದಿಯ ವರಾಹ ಸ್ವಾಮಿ ದೇವಸ್ಥಾನದ ಎದುರಿನ ಹೆದ್ದಾರಿಯಲ್ಲಿ ತಾಂತ್ರಿಕ ದೋಷದ ಕಾರಣ 6…

PreviousNext1 of 123
Shakthi News

About Shakthi Newz

Welcome to Shakthi Newz, your trusted source for fact-based, authentic, and community-driven news. Based in the heart of Puttur, Dakshina Kannada district, Shakthi Newz is a digital media platform committed to delivering truth, transparency, and impactful storytelling. At Shakthi Newz, we believe that accurate information has the power to shape a better society. Our mission is to illuminate the truth and empower our readers with real-time updates on significant events and developments from around the globe. We go beyond the headlines, ensuring every story is backed by verified facts, thoughtful analysis, and community relevance.Read More

  • 0YoutubeSubscribersJoin us on YoutubeSubscribe
  • 0InstagramFollowersJoin us on InstagramFollow Us

ಸುದ್ದಿಗಾಗಿ ಜಾಲಾಡು

ಧಾರ್ಮಿಕ

ಎಸ್.ಪಿ.ವೈ.ಎಸ್.ಎಸ್. ಯೋಗ ಸಮಿತಿಯಿಂದ ಸಾಮೂಹಿಕ ಯೋಗ ಶಿವನಮಸ್ಕಾರ, ಶಿವಷ್ಟೋತ್ತರ ಶತನಾಮಾನಿ ಪಠಣೆ

by Shakthi News
March 11, 2024
6

ಹೊಸ ಸುದ್ದಿಗಳು

ambika

ಅಂಬಿಕಾದಲ್ಲಿ ಶೃಂಗೇರಿ ಶ್ರೀ ಶಾರದಾ ಪೀಠದಿಂದ ಶಂಕರ ವಿಜಯ ಸ್ಪರ್ಧೆಗಳ ಆಯೋಜನೆ |…

ಪುತ್ತೂರು: ಸನಾತನ ಹಿಂದೂ ಧರ್ಮದ ಮೇಲೆ ನಿರಂತರವಾಗಿ ರಾಜಕೀಯ, ಧಾರ್ಮಿಕ ಹಾಗೂ ಸಾಂಸ್ಕೃತಿಕ ದಾಳಿಗಳು…

ಸಂಪ್ಯ ದೇವಸ್ಥಾನದಲ್ಲಿ ಆರೋಗ್ಯದ ಪ್ರಸಾದ | ಧನ್ವಂತರಿ ಹವನದೊಂದಿಗೆ ಆರಂಭವಾದ 50ನೇ…

ಪುತ್ತೂರು: ಶನಿವಾರ ಸಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ಭಾನುವಾರ ಬೆಳಿಗ್ಗೆ ಧನ್ವಂತರಿ ಹವನ…

laxmi

ನಿರ್ಗತಿಕ ವೃದ್ಧೆಗೆ ಹೊಸ ಬದುಕು: ಪುತ್ತೂರಿನಲ್ಲಿ ಮಾನವೀಯತೆಗೆ ಮೆರಗು ತಂದ…

ಪುತ್ತೂರು: ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಮಾರ್ಚ್ ತಿಂಗಳು ಒಳರೋಗಿಯಾಗಿ ದಾಖಲಾಗಿದ್ದ ಕೋಡಿಂಬಾಡಿ…

health camp

ನಾಳೆ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ ಉಚಿತ ವೈದ್ಯಕೀಯ…

ಪುತ್ತೂರು: ಆರ್ಯಾಪು ಗ್ರಾಮದ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಡೆಯುತ್ತಿರುವ ಉಚಿತ ವೈದ್ಯಕೀಯ…

mangalore-prison

ಮಂಗಳೂರು: ಚಿಕಿತ್ಸೆ ಪಡೆದು ಮರಳುವಾಗ ಗುದದ್ವಾರದಲ್ಲಿ ಮೊಬೈಲ್ ಇಟ್ಟು ಜೈಲು…

ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಡಿಸ್‌ಜಾರ್ಜ್ ಆದ ಕೈದಿಯೊಬ್ಬ ಗುದದ್ವಾರದಲ್ಲಿ ಮೊಬೈಲ್ ಅಡಗಿಸಿಟ್ಟು…

ಬಳಕೆದಾರರ ಆದ್ಯ ಗಮನಕ್ಕೆ

ಶಕ್ತಿನ್ಯೂಸ್ ಸುದ್ದಿತಾಣದಲ್ಲಿ ಪ್ರಕಟಿಸಲಾಗುವ ಜಾಹೀರಾತುಗಳು ವಿಶ್ವಾಸಾರ್ಹವಾದವುಗಳೇ ಆಗಿದ್ದರೂ, ಅವುಗಳೊಡನೆ ವ್ಯವಹರಿಸುವುದು ಓದುಗರ ವಿವೇಚನೆಗೆ ಬಿಟ್ಟದ್ದಾಗಿರುತ್ತದೆ.

ಜಾಹೀರಾತುಗಳಲ್ಲಿನ ಮಾಹಿತಿ, ಗುಣಮಟ್ಟ, ಲೋಪ-ದೋಷ, ಇತ್ಯಾದಿಗಳ ಬಗ್ಗೆ ಆಸಕ್ತರು ಜಾಹೀರಾತುದಾರರೊಡನೆಯೇ ವ್ಯವಹರಿಸಬೇಕಾಗುತ್ತದೆ ಹಾಗೂ ಅವುಗಳಿಗೆ ನಮ್ಮ ಈ ವೆಬ್ ತಾಣದ ಸಂಪಾದಕೀಯ ಮಂಡಳಿಯಾಗಲೀ, ವೆಬ್ ನಿರ್ವಹಣಾ ಸಂಸ್ಥೆಯಾಗಲೀ ಜವಾಬ್ದಾರಿಯಾಗಿರುವುದಿಲ್ಲ.

CRUST Web Development
Shakthi News
© 2024 | Design: CRUST Puttur
  • About Us
  • Privacy
  • Disclaimer
  • Terms of Use
  • Contact Us
Shakthi News
  • ಮುಖಪುಟ
  • ಕರಾವಳಿ
  • ರಾಜ್ಯ
  • ದೇಶ
  • ವಿದೇಶ
  • ಸ್ಥಳೀಯ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಕೃಷಿ
  • ಕ್ರೀಡೆ
  • ಧಾರ್ಮಿಕ
  • ಅಪರಾಧ
  • ಸಿನೇಮಾ
  • ವಿಶೇಷ
  • ಟ್ರೆಂಡಿಂಗ್ ನ್ಯೂಸ್
© 2024 | Design: CRUST Puttur

Login

Welcome, Login to your account.

Forget password?

Register

Welcome, Create your new account

You have an account? Go to Sign In

Recover your password.

A password will be e-mailed to you.

Sign In