ಸ್ಥಳೀಯ

ಎದುರಿನಿಂದ ಹೋಗುತ್ತಿದ್ದ ಆ್ಯಕ್ಟೀವಾಗೆ ಡಿಕ್ಕಿ ಹೊಡೆದ ರಿಕ್ಷಾ!! ರಸ್ತೆ ಬದಿಯ ಮಣ್ಣಿನ ಉಬ್ಬಿನಿಂದ ನಿಯಂತ್ರಣ ಕಳೆದುಕೊಂಡ ಆಟೋ ಚಾಲಕ!!

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ರಿಕ್ಷಾವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಹೋಗುತ್ತಿದ್ದ ಆ್ಯಕ್ಟೀವಾಗೆ ಡಿಕ್ಕಿ‌ ಹೊಡೆದ ಘಟನೆ ಪಡೀಲ್ ಬಳಿ ಶುಕ್ರವಾರ ಸಂಜೆ ನಡೆದಿದೆ.

chennai-shopping
maithri

ಆ್ಯಕ್ಟೀವಾ (KA 19 HN 1431) ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ರಿಕ್ಷಾ (KA21 A 6438) ನಜ್ಜುಗುಜ್ಜಾಗಿದೆ.

ಪಡೀಲಿನಿಂದ ಪುತ್ತೂರು ಕಡೆಗೆ ಬರುತ್ತಿದ್ದ ರಿಕ್ಷಾ ರಸ್ತೆಯ ಹಠಾತ್ತನೆ ಎಡ ಬದಿಗೆ ಬಂದು, ರಸ್ತೆ ಬದಿಯ ಮಣ್ಣಿನ ರಾಶಿ ಮೇಲಿನಿಂದ ಚಲಿಸಿದೆ. ಪರಿಣಾಮ ರಿಕ್ಷಾ ಚಾಲಕ ನಿಯಂತ್ರಣ ಕಳೆದುಕೊಂಡು, ಅದೇ ರಸ್ತೆಯಲ್ಲಿ ಎದುರಿನಿಂದ ಸಾಗುತ್ತಿದ್ದ ಆ್ಯಕ್ಟೀವಾಗೆ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.

ಸ್ಥಳಕ್ಕೆ ಸಂಚಾರಿ ಠಾಣಾ ಪೊಲೀಸರು ಆಗಮಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123