tamanvi
ಕರಾವಳಿಸ್ಥಳೀಯ

ರೆಖ್ಯಾ, ಕೊಕ್ಕಡದಲ್ಲಿ ಮನೆಗೆ ಬಡಿದ ಸಿಡಿಲು..! ಹಸು, ಸಾಕು ನಾಯಿ ಬಲಿ: ವಿದ್ಯುತ್ ಉಪಕರಣಗಳಿಗೆ ಹಾನಿ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಭಾರೀ ಸಿಡಿಲಬ್ಬರಕ್ಕೆ ನಾಯಿ ಹಾಗೂ ಹಸು ಮೃತಪಟ್ಟ ಘಟನೆ ರೆಖ್ಯ ಗ್ರಾಮದಲ್ಲಿ ಸಂಭವಿಸಿದೆ.

ಜೂ. 02ರಂದು ಸಂಜೆ ತಾಲೂಕಿನಲ್ಲಿ ಮಳೆಯಾಗಿದ್ದು ಈ ಸಂದರ್ಭದಲ್ಲಿ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು, ವಿದ್ಯುತ್ ಉಪಕರಣಗಳು ಸುಟ್ಟು ಹೋಗಿವೆ. ಅಲ್ಲದೆ ಹಟ್ಟಿಯಲ್ಲಿದ್ದ ಹಸು ಹಾಗೂ ಮನೆಯ ಅಂಗಳದಲ್ಲಿದ್ದ ನಾಯಿ ಸಿಡಿಲ ಅಬ್ಬರಕ್ಕೆ ಬಲಿಯಾಗಿವೆ.

ಕೊಕ್ಕಡದಲ್ಲಿ ಮನೆಗೆ ಸಿಡಿಲು ಬಡಿತ..!

ಕೊಕ್ಕಡದ ಹಳ್ಳಿಂಗೇರಿಯ ನಿತೇಶ್ ರವರ ಮನೆಗೆ ಸಿಡಿಲು ವಿದ್ಯುತ್ ಉಪಕರಣಗಳಾದ ಫ್ಯಾನ್, ಮಿಕ್ಸಿ, ಟಿವಿ, ಸ್ವಿಚ್ ಬೋರ್ಡ್, ಇನ್ನಿತರ ಸಾಮಾಗ್ರಿಗಳು ಸುಟ್ಟು ಹೋಗಿದೆ.

ಸದ್ಯ ಎರಡೂ ಮನೆಯವರು ಪ್ರಾಣಪಾಯದಿಂದ ಪಾರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಮಂಗಳೂರು: ತಂಗಿಯ ಸಾವಿನಿಂದ ನೊಂದಿದ್ದ ಅಣ್ಣನೂ ಮೃತ್ಯು| ಎರಡು ತಿಂಗಳ ಅಂತರದಲ್ಲಿ ಕುಟುಂಬಕ್ಕೆ ಆಘಾತ

ಮಂಗಳೂರು: ತಂಗಿಯ ಸಾವಿನಿಂದ ತೀವ್ರವಾಗಿ ನೊಂದಿದ್ದ ಯುವಕನೊಬ್ಬ ಸಾವನ್ನಪ್ಪಿರುವ ಹೃದಯವಿದ್ರಾವಕ…

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 178