Gl
ಕರಾವಳಿಸ್ಥಳೀಯ

ಕಾಯರ್ತಡ್ಕ: ಬಿಜೆಪಿ ಯುವ ಮುಖಂಡ ರಾಜೇಶ್ ಮೇಲೆ ತಲವಾರು ದಾಳಿ

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಯುವ ಉದ್ಯಮಿ, ತಾಲೂಕು ಎಸ್‌.ಟಿ. ಮೋರ್ಚಾ ಅಧ್ಯಕ್ಷ ರಾಜೇಶ್ ನಿಡ್ಡಾಜೆ ಮೇಲೆ ಕಾಯರ್ತಡ್ಕದಲ್ಲಿ ಜೂ.4ರಂದು ಸಂಜೆ ತಲವಾರಿನಿಂದ ದಾಳಿ ನಡೆದಿದೆ.

Pashupathi

ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಕುಶಾಲಪ್ಪ ಗೌಡ ಕಜೆ ದಾಳಿ ನಡೆಸಿದವರು ಎಂದು ಆರೋಪಿಸಲಾಗಿದೆ.

akshaya college

ಸಂಜೆ ತನ್ನ ಅಂಗಡಿ ಮುಚ್ಚಿ ಮನೆಗೆ ಹೊರಟಿದ್ದ ರಾಜೇಶ್ ಮೇಲೆ ದಾಳಿ ನಡೆಸಲಾಗಿದೆ.

ಸಧ್ಯ ರಾಜೇಶ್ ಉಜಿರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.

ಆಸ್ಪತ್ರೆಗೆ ಬೆಳ್ತಂಗಡಿ ಸರ್ಕಲ್‌ ಇನ್ಸ್ಪೆಕ್ಟರ್ ವಸಂತ್ ಅಚಾರ್ ಭೇಟಿ ನೀಡಿದ್ದಾರೆ‌.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

21 ಹಿಂದೂ, 15 ಮುಸ್ಲಿಂ ಮುಖಂಡರ ಗಡಿಪಾರು ಲಿಸ್ಟ್ ರೆಡಿ!! ಯಾರೆಲ್ಲ ಇದ್ದಾರೆ ಪೊಲೀಸ್ ಇಲಾಖೆ ಸಿದ್ಧಪಡಿಸಿದ ಲಿಸ್ಟ್’ನಲ್ಲಿ..??

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸರು ಒಟ್ಟು 36 ಮಂದಿಯನ್ನು ಗಡಿಪಾರು ಮಾಡಲು ಲಿಸ್ಟ್…

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 113