Gl
ವಿಶೇಷಸ್ಥಳೀಯ

ವಿದ್ಯುತ್ ಕಂಬ ಏರಿ ಫ್ಯೂಸ್ ಸರಿಪಡಿಸುತ್ತಿರುವ ಮೆಸ್ಕಾಂ ಇಂಜಿನೀಯರ್ (ಜೆ.ಇ.) | ವಿದ್ಯುತ್ ಸಂಪರ್ಕದ ಲೈನ್ ಕೆಲಸ ನಿರ್ವಹಿಸಿದ ರಾಜೇಶ್ ಅವರಿಗೆ ಸಾರ್ವಜನಿಕ ಶ್ಲಾಘನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆ.ಇ ಯವರು ಟಿ.ಸಿ ಯ ಫ್ಯೂಸ್ ಹಾಕಿ ಸರಿಮಾಡುತ್ತಿರುವ ಘಟನೆ ಸವಣೂರು ಎಂಬಲ್ಲಿ ನಡೆದಿದೆ.

Pashupathi

ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಫೋನ್ ಕರೆಗಳ ಕಿರಿಕಿರಿಯ ಕಾರಣ ಜೆ.ಇ ಗಳೇ ಬಂದು ಟಿ.ಸಿ ಯ ಫ್ಯೂಸ್ ಹಾಕಿ ಗ್ರಾಹಕರಿಗೆ ವಿದ್ಯುತ್ ಸಂಪರ್ಕ ಸರಿಪಡಿಸುತ್ತಿದ್ದಾರೆ.

akshaya college

ಮಳೆ ಮತ್ತು ಗಾಳಿಗೆ ವಿದ್ಯುತ್ ಕಂಬಗಳು ಉರುಳಿ ಜನಸಾಮಾನ್ಯರಿಗೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದ್ದು ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು ಸ್ವತಃ ಜೆ.ಇ ಯಾದ ರಾಜೇಶ್ ರವರು ವಿದ್ಯುತ್ ಸಂಪರ್ಕದ ಲೈನ್ ಕೆಲಸಗಳಿಗೆ ತಾವೇ ದುಮುಕಿದ್ದನ್ನು ಕಂಡು ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…