ವಿಶೇಷಸ್ಥಳೀಯ

ವಿದ್ಯುತ್ ಕಂಬ ಏರಿ ಫ್ಯೂಸ್ ಸರಿಪಡಿಸುತ್ತಿರುವ ಮೆಸ್ಕಾಂ ಇಂಜಿನೀಯರ್ (ಜೆ.ಇ.) | ವಿದ್ಯುತ್ ಸಂಪರ್ಕದ ಲೈನ್ ಕೆಲಸ ನಿರ್ವಹಿಸಿದ ರಾಜೇಶ್ ಅವರಿಗೆ ಸಾರ್ವಜನಿಕ ಶ್ಲಾಘನೆ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆ.ಇ ಯವರು ಟಿ.ಸಿ ಯ ಫ್ಯೂಸ್ ಹಾಕಿ ಸರಿಮಾಡುತ್ತಿರುವ ಘಟನೆ ಸವಣೂರು ಎಂಬಲ್ಲಿ ನಡೆದಿದೆ.

chennai-shopping
maithri

ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಫೋನ್ ಕರೆಗಳ ಕಿರಿಕಿರಿಯ ಕಾರಣ ಜೆ.ಇ ಗಳೇ ಬಂದು ಟಿ.ಸಿ ಯ ಫ್ಯೂಸ್ ಹಾಕಿ ಗ್ರಾಹಕರಿಗೆ ವಿದ್ಯುತ್ ಸಂಪರ್ಕ ಸರಿಪಡಿಸುತ್ತಿದ್ದಾರೆ.

ಮಳೆ ಮತ್ತು ಗಾಳಿಗೆ ವಿದ್ಯುತ್ ಕಂಬಗಳು ಉರುಳಿ ಜನಸಾಮಾನ್ಯರಿಗೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದ್ದು ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು ಸ್ವತಃ ಜೆ.ಇ ಯಾದ ರಾಜೇಶ್ ರವರು ವಿದ್ಯುತ್ ಸಂಪರ್ಕದ ಲೈನ್ ಕೆಲಸಗಳಿಗೆ ತಾವೇ ದುಮುಕಿದ್ದನ್ನು ಕಂಡು ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರಂಜಾನ್ ಹಿನ್ನೆಲೆ: ಪುತ್ತೂರಿನಲ್ಲಿ ಶಾಂತಿ ಸಭೆ | ಚರ್ಚ್ ಮುಂಭಾಗ ರಿಕ್ಷಾ ಪಾರ್ಕಿಂಗ್!! ದೇವಳ ಮುಂಭಾಗ ಭಿಕ್ಷುಕರ ಹಾವಳಿ!!

ಪುತ್ತೂರು: ಪೊಲೀಸರು ಇರುವುದು ನಮ್ಮ ರಕ್ಷಣೆಗೆ ಎನ್ನುವ ಮನೋಭಾವ ಜನರಲ್ಲಿ ಬೆಳೆಯಬೇಕು. ಕಾನೂನು…

1 of 127