Gl
ವಿಶೇಷಸ್ಥಳೀಯ

ವಿದ್ಯುತ್ ಕಂಬ ಏರಿ ಫ್ಯೂಸ್ ಸರಿಪಡಿಸುತ್ತಿರುವ ಮೆಸ್ಕಾಂ ಇಂಜಿನೀಯರ್ (ಜೆ.ಇ.) | ವಿದ್ಯುತ್ ಸಂಪರ್ಕದ ಲೈನ್ ಕೆಲಸ ನಿರ್ವಹಿಸಿದ ರಾಜೇಶ್ ಅವರಿಗೆ ಸಾರ್ವಜನಿಕ ಶ್ಲಾಘನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆ.ಇ ಯವರು ಟಿ.ಸಿ ಯ ಫ್ಯೂಸ್ ಹಾಕಿ ಸರಿಮಾಡುತ್ತಿರುವ ಘಟನೆ ಸವಣೂರು ಎಂಬಲ್ಲಿ ನಡೆದಿದೆ.

rachana_rai
Pashupathi

ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಫೋನ್ ಕರೆಗಳ ಕಿರಿಕಿರಿಯ ಕಾರಣ ಜೆ.ಇ ಗಳೇ ಬಂದು ಟಿ.ಸಿ ಯ ಫ್ಯೂಸ್ ಹಾಕಿ ಗ್ರಾಹಕರಿಗೆ ವಿದ್ಯುತ್ ಸಂಪರ್ಕ ಸರಿಪಡಿಸುತ್ತಿದ್ದಾರೆ.

akshaya college

ಮಳೆ ಮತ್ತು ಗಾಳಿಗೆ ವಿದ್ಯುತ್ ಕಂಬಗಳು ಉರುಳಿ ಜನಸಾಮಾನ್ಯರಿಗೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದ್ದು ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು ಸ್ವತಃ ಜೆ.ಇ ಯಾದ ರಾಜೇಶ್ ರವರು ವಿದ್ಯುತ್ ಸಂಪರ್ಕದ ಲೈನ್ ಕೆಲಸಗಳಿಗೆ ತಾವೇ ದುಮುಕಿದ್ದನ್ನು ಕಂಡು ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಿಡ್ ನೈಟ್ ರೈಡ್ ತಲೆಬಿಸಿ; ದಕ್ಷಿಣ ಕನ್ನಡ ಎಸ್ಪಿಗೆ ಹೈಕೋರ್ಟ್ ನೋಟಿಸ್! ಮತ್ತೊಂದೆಡೆ 116 ಪೊಲೀಸರಿಗೆ ವರ್ಗಾವಣೆ ಶಾಕ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮು ಸಂಘರ್ಷಕ್ಕೆ ಬ್ರೇಕ್ ಹಾಕಲು ಮುಂದಾದ ಪೊಲೀಸರು (Mangaluru…

ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಸವರಾಜ್‌ ಪಾಟೀಲ್‌ ಅವರಿಗೆ ಪುತ್ತೂರು ವಕೀಲ ಸಂಘದಿಂದ ಸ್ವಾಗತ, ಅಭಿನಂದನೆ

ಮಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಬಸವರಾಜ್ ಪಾಟೀಲ್‌ ಅವರು ಜೂನ್‌ 26…

1 of 101