tamanvi
ಕರಾವಳಿಸ್ಥಳೀಯ

ಮಂಗಳೂರು ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಎಚ್ ವಿ ರಾಘವೇಂದ್ರ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು ವಕೀಲರ ಸಂಘದ 2024-26ರ ಪದಾಧಿಕಾರಿಗಳ ಆಯ್ಕೆ, ಚುನಾವಣೆ ಮೂಲಕ ಜೂನ್ 07ರಂದು ಮಂಗಳೂರು ವಕೀಲರ ಸಂಘದ ಕಛೇರಿಯ ಆವರಣದಲ್ಲಿ ನಡೆದಿದ್ದು, ಅಧ್ಯಕ್ಷರಾಗಿ ಎಚ್. ವಿ ರಾಘವೇಂದ್ರ ನೇಮಕಗೊಂಡರು.

maithri

ಉಪಾಧ್ಯಕ್ಷರಾಗಿ ಸುಜಿತ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಶ್ರೀಧರ್ ಎಚ್, ಜತೆ ಕಾರ್ಯದರ್ಶಿಯಾಗಿ ಜ್ಯೋತಿ ಮತ್ತು ಖಜಾಂಚಿಯಾಗಿ ಗಿರೀಶ್ ಶೆಟ್ಟಿ ಇವರು ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಆಶಾ ದೀಪ ಪೈ ಎಚ್, ದೇವದಾಸ್ ರಾವ್, ಪುರುಷೋತ್ತಮ ಭಟ್ ಎಮ್, ಚಂದ್ರಹಾಸ ಕೊಟ್ಟಾರಿ, ಕುಶಾಲಪ್ಪ ಕೆ. ಪ್ರವೀಣ್ ಕುಮಾರ್ ಅಧ್ಯಪಾಡಿ, ಶ್ರೀಮತಿ ಸುಮನಾ ಶರಣ್, ಕುಮಾರಿ ಆರತಿ, ಹರೀಶ್ ಕೆ., ರವಿಕುಮಾರ್ ವಿ., ರವಿರಾಜ್, ಗಿರೀಶ, ಕೃಷ್ಣಪ್ರಸಾದ್ ಕೆ.ವಿ., ಮಹಮ್ಮದ್ ಅಸ್ಗರ್ ಹಾಗೂ ಕುಮಾರಿ ಅಕ್ಷತಾ ಇವರು ಆಯ್ಕೆಯಾದರು.

ಚುನಾವಣೆಯನ್ನು ಮಂಗಳೂರು ವಕೀಲರ ಸಂಘದ ಚುನಾವಣಾ ಅಧಿಕಾರಿ ಹಾಗೂ ಹಿರಿಯ ವಕೀಲ ಡೆರಿಲ್ ಅಂದ್ರಾದೆ ನಡೆಸಿಕೊಟ್ಟರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಶೋಕ್ ರೈಯ ಶಾಸಕ ಸ್ಥಾನ ಪುತ್ತಿಲ ಪರಿವಾರದ ಭಿಕ್ಷೆ: ರಾಜೇಶ್ ಬನ್ನೂರು | ಮುಂದಿನ ಚುನಾವಣೆಯಲ್ಲಿ ಅಶೋಕ್ ರೈ ಸೋಲು ಖಚಿತ!!

ಪುತ್ತೂರು: ಪ್ರತಿಪಕ್ಷದ ಕಾರ್ಯಕರ್ತರು ಅಭಿವೃದ್ಧಿ ಕಾರ್ಯ ಪರಿಶೀಲನೆ ಮಾಡುವುದನ್ನು ಸಹಿಸದ…

ಕಲ್ಲುಗುಂಡಿಯ ಫಾತಿಮತ್ ನಿಶಾನ ಸಾವು ಪ್ರಕರಣ: ಸಂತ್ರಸ್ತ ಕುಟುಂಬವನ್ನು ಭೇಟಿಯಾದ ಪುತ್ತೂರು ಕಾಂಗ್ರೆಸ್ ನಿಯೋಗ!

ಕಲ್ಲುಗುಂಡಿಯಲ್ಲಿ ಅನುಮಾನಾಸ್ಪದವಾಗಿ ಮೃತಪಟ್ಟ ಫಾತಿಮತ್ ನಿಶಾನ ಅವರ ತಾಯಿ ಮನೆಯಾದ ಕುಂಬ್ರದ…

ಸರ್ಕಾರದ ಪಂಚ ಗ್ಯಾರಂಟಿ ಯೋಜನೆ ದೇಶಕ್ಕೆ ಮಾದರಿ | ಪುತ್ತೂರು ಗೃಹಲಕ್ಷ್ಮೀ ಸಂಭ್ರಮಾಚರಣೆಯಲ್ಲಿ ಉಮಾನಾಥ ಶೆಟ್ಟಿ ಪೆರ್ನೆ

ಪುತ್ತೂರು: ಗೃಹ ಲಕ್ಷ್ಮೀ ಸೇರಿದಂತೆ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಯಿಂದ ಸಾಕಷ್ಟು ಮಂದಿ ಬದುಕು…

1 of 173