ಸ್ಥಳೀಯ

ಟಿವಿ ಸೆಂಟರ್‌ನಲ್ಲಿ ಅಗ್ನಿ ಅವಘಡ: ಕೋಟ್ಯಂತರ ಮೌಲ್ಯದ ಸೊತ್ತು ಬೆಂಕಿಗಾಹುತಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಉಡುಪಿ: ಕುಂದಾಪುರ ತಾಲೂಕಿನ ತ್ರಾಸಿಯ ರಾಷ್ಟ್ರೀಯ ಹೆದ್ದಾರಿ 66ರ ಸಮೀಪದ ಅಂಬಾ ಟಿವಿ ಸೆಂಟರ್ ಅಗ್ನಿ ಅವಘಡ ಸಂಭವಿಸಿ ಲಕ್ಷಾಂತರ ಮೂಲದ ಸೊತ್ತುಗಳು ಸಂಪೂರ್ಣ ಬೆಂಕಿಗೆ ಆಹುತಿಯಾಗಿರುವ ಬಗ್ಗೆ ವರದಿಯಾಗಿದೆ.

chennai-shopping
maithri

ರವಿವಾರ ರಾತ್ರಿ 10:30ರ ಸುಮಾರಿಗೆ ಸುಧಾಕರ ಶೆಟ್ಟಿ ಮಾಲಿಕತ್ವದ ಅಂಬಾ ಟಿವಿ ಸೆಂಟರ್ ಒಳಗೆ ಸಂಭವಿಸಿದ ಶಾರ್ಟ್ ಸರ್ಕಿಟ್ ನಿಂದ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಬೈಂದೂರು, ಕುಂದಾಪುರ ಉಡುಪಿಯ ಮೂರು ಅಗ್ನಿಶಾಮಕದಳದ ವಾಹನಗಳು, ಗಂಗೊಳ್ಳಿ ಪೊಲೀಸರು, ಗಂಗೊಳ್ಳಿ ಮೆಸ್ಕಾಂ ಇಲಾಖೆ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಬೆಂಕಿ ನಂದಿಸಲು ಹರಸಾಸಪಟ್ಟರು. ಬೆಳಗಿನ ಜಾವ 3 ಗಂಟೆ ಸುಮಾರಿಗೆ ಸಂಪೂರ್ಣ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ರೋಟರಿ ಯುವದಿಂದ ರಾಮಕೃಷ್ಣ ಆಶ್ರಮದಲ್ಲಿ ಚಿತ್ರಕಲಾ ಶಿಬಿರ | ಯುವ ಕಲಾವಿದ ಯುಧಿಷ್ಠಿರ್ ಗೌಡ ಅವರಿಂದ ಕಲಾ ತರಬೇತಿ

ಪುತ್ತೂರು: ನೆಲ್ಲಿಕಟ್ಟೆ ಶ್ರೀ ರಾಮಕೃಷ್ಣ ಸೇವಾಶ್ರಮದಲ್ಲಿ ರೋಟರಿ ಕ್ಲಬ್ ಪುತ್ತೂರು ಯುವ…

ಇ-ಖಾತಾ, ಇ-ಸ್ವತ್ತು ವಿತರಣೆಗೆ ವೇಗ: ದಕ್ಷಿಣ ಕನ್ನಡದಲ್ಲಿ ಸಚಿವ ದಿನೇಶ್ ಗುಂಡೂರಾವ್ ಕಟ್ಟುನಿಟ್ಟಿನ ಸೂಚನೆ

ಮಂಗಳೂರು:ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‌ಗಳು ಇ-ಖಾತಾ ಮತ್ತು ಇ-ಸ್ವತ್ತುಗಳನ್ನು…

1 of 123