ಕರಾವಳಿಸ್ಥಳೀಯ

ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ, ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

chennai-shopping
maithri

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು ಭಾಗದಲ್ಲಿ ಹೆಚ್ಚಾಗಿ ಮಿಂಚಿಗೆ ಜೀವ ಬಲಿಯಾಗುತ್ತಿವೆ. ಮಳೆಗಾಲ ಆರಂಭ ಮತ್ತು ಕೊನೇಯ ದಿನಗಳಲ್ಲಿ ಮಿಂಚು ಹೆಚ್ಚಾಗಿ ಈ ಭಾಗದಲ್ಲೇ ಇರುತ್ತದೆ. ಶಾಸಕರಾದ ಅಶೋಕ್ ರೈ ಯವರು ಈಗಾಗಲೇ ಮನವಿ ಮಾಡಿದ್ದರು.‌ ಮನವಿಯನ್ನು ಸರಕಾರ ಪುರಸ್ಕರಿಸಿದೆ. ಮಿಂಚು ಬಂಧಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆಯನ್ನು ನೀಡಿರುವುದಾಗಿ ಸಚಿವರು ತಿಳಿಸಿದರು.

ಶಾಸಕ ಅಶೋಕ್ ರೈ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 163