Gl
ಕರಾವಳಿಸ್ಥಳೀಯ

ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ, ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Pashupathi

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು ಭಾಗದಲ್ಲಿ ಹೆಚ್ಚಾಗಿ ಮಿಂಚಿಗೆ ಜೀವ ಬಲಿಯಾಗುತ್ತಿವೆ. ಮಳೆಗಾಲ ಆರಂಭ ಮತ್ತು ಕೊನೇಯ ದಿನಗಳಲ್ಲಿ ಮಿಂಚು ಹೆಚ್ಚಾಗಿ ಈ ಭಾಗದಲ್ಲೇ ಇರುತ್ತದೆ. ಶಾಸಕರಾದ ಅಶೋಕ್ ರೈ ಯವರು ಈಗಾಗಲೇ ಮನವಿ ಮಾಡಿದ್ದರು.‌ ಮನವಿಯನ್ನು ಸರಕಾರ ಪುರಸ್ಕರಿಸಿದೆ. ಮಿಂಚು ಬಂಧಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆಯನ್ನು ನೀಡಿರುವುದಾಗಿ ಸಚಿವರು ತಿಳಿಸಿದರು.

akshaya college

ಶಾಸಕ ಅಶೋಕ್ ರೈ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮಂಗಳೂರು ಕಮೀಷನರ್, ಎಸ್ಪಿ ಅವರಿಂದ ಶ್ಲಾಘನೀಯ ಕೆಲಸ!  ಶಾಂತಿ ಸ್ಥಾಪನೆಗೆ ಗಡಿಪಾರು ಉತ್ತಮ ಕಾರ್ಯ: ಕಾಂಗ್ರೆಸ್

ಪುತ್ತೂರು: ಕೋಮು ಭಾವನೆ ಕೆರಳಿದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಹುಟ್ಟುಹಾಕಲು ಮಂಗಳೂರು…

1 of 114