tamanvi
ಕರಾವಳಿಸ್ಥಳೀಯ

ಪುತ್ತೂರು, ಸುಬ್ರಹ್ಮಣ್ಯ, ಬೆಳ್ತಂಗಡಿ, ಕಡಬದಲ್ಲಿ ಮಿಂಚು ನಿರ್ಬಂಧಕ ಅಳವಡಿಕೆ | ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ಪ್ರತೀ ಮಳೆಗಾಲದಲ್ಲಿ‌ ಸಿಡಿಲು ಮತ್ತು ಮಿಂಚಿಗೆ ಅನೇಕ ಜೀವಗಳು ಬಲಿಯಾಗುತ್ತಿದ್ದು ಇದನ್ನು ತಡೆಯುವ ನಿಟ್ಟಿನಲ್ಲಿ ಮಿಂಚು‌ಬಂಧಕ ಅಳವಡಿಸಲಯ ಸರಕಾರ ತೀರ್ಮಾನಿಸಿಧ ಎಂದು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

maithri

ಮಂಗಳೂರಿನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಚಿವರು ಪುತ್ತೂರು ಭಾಗದಲ್ಲಿ ಹೆಚ್ಚಾಗಿ ಮಿಂಚಿಗೆ ಜೀವ ಬಲಿಯಾಗುತ್ತಿವೆ. ಮಳೆಗಾಲ ಆರಂಭ ಮತ್ತು ಕೊನೇಯ ದಿನಗಳಲ್ಲಿ ಮಿಂಚು ಹೆಚ್ಚಾಗಿ ಈ ಭಾಗದಲ್ಲೇ ಇರುತ್ತದೆ. ಶಾಸಕರಾದ ಅಶೋಕ್ ರೈ ಯವರು ಈಗಾಗಲೇ ಮನವಿ ಮಾಡಿದ್ದರು.‌ ಮನವಿಯನ್ನು ಸರಕಾರ ಪುರಸ್ಕರಿಸಿದೆ. ಮಿಂಚು ಬಂಧಕ ಅಳವಡಿಸುವಂತೆ ಜಿಲ್ಲಾಡಳಿತಕ್ಕೆ ಸೂಚನೆಯನ್ನು ನೀಡಿರುವುದಾಗಿ ಸಚಿವರು ತಿಳಿಸಿದರು.

ಶಾಸಕ ಅಶೋಕ್ ರೈ ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿಗೆ ತಡವಾಗಿ ಆಗಮಿಸುತ್ತಿರುವ ಸುಬ್ರಹ್ಮಣ್ಯ – ಮಂಗಳೂರು ಪ್ಯಾಸೆಂಜರ್ ರೈಲು: ಕ್ರಮ ಕೈಗೊಳ್ಳಲು ಸಂಸದರಿಗೆ ಆಗ್ರಹ!!

ಪುತ್ತೂರು: ಮಂಗಳೂರು – ಸುಬ್ರಹ್ಮಣ್ಯ ಪ್ಯಾಸೆಂಜರ್ ರೈಲು ಬೆಳಗ್ಗಿನ ಹೊತ್ತು ಕಬಕ- ಪುತ್ತೂರು…

1 of 174