ಕರಾವಳಿಸ್ಥಳೀಯ

ಗ್ಲೋಬಲ್ ಮಾರುಕಟ್ಟೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ! ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಭೇಟಿ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

maithri

ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು.

ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಪದ್ಮರಾಜ್‌ ಅವರು ಮಾತುಕತೆ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಮೇ 10: ಕೆಮ್ಮಾಯಿಯಲ್ಲಿ ಆರ್ಕೆ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ವತಿಯಿಂದ ಉಚಿತ ಪುಸ್ತಕ, ಪೆನ್ನು ವಿತರಣೆ

ಪುತ್ತೂರು: ಕ್ರೀಡೆ, ಕಲೆ ಮತ್ತು ಸಾಂಸ್ಕೃತಿ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ…

1 of 166