ಕರಾವಳಿಸ್ಥಳೀಯ

ಗ್ಲೋಬಲ್ ಮಾರುಕಟ್ಟೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ! ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

maithri

ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು.

ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಪದ್ಮರಾಜ್‌ ಅವರು ಮಾತುಕತೆ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

1 of 169