Gl harusha
ಕರಾವಳಿಸ್ಥಳೀಯ

ಗ್ಲೋಬಲ್ ಮಾರುಕಟ್ಟೆ ಬೆಂಕಿಗಾಹುತಿ: ಲಕ್ಷಾಂತರ ರೂ. ನಷ್ಟ! ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಭೇಟಿ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ತೊಕ್ಕೊಟ್ಟು ಸಮೀಪದ ಕಲ್ಲಾಪುವಿನಲ್ಲಿರುವ ಖಾಸಗಿ ಗ್ಲೋಬಲ್ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ ಸಂಭವಿಸಿ ಎಂಟು ಹಣ್ಣಿನ ಮಳಿಗೆಗಳು ಸಂಪೂರ್ಣ ಭಸ್ಮವಾಗಿದ್ದು, ಒಂದೇ ಸಾಲಿನಲ್ಲಿರುವ 24 ಮಳಿಗೆಗಳಿಗೆ ಬೆಂಕಿ ವ್ಯಾಪಿಸಿ ಲಕ್ಷಾಂತರ ರೂ. ಮೌಲ್ಯದ ಹಣ್ಣುಗಳು ಬೆಂಕಿಗೆ ಆಹುತಿಯಾದ ಘಟನೆ ನಡೆದಿದೆ.

srk ladders
Pashupathi

ಘಟನಾ ಸ್ಥಳಕ್ಕೆ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾಯದರ್ಶಿ ಪದ್ಮರಾಜ್ ಆರ್. ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿ ಗರಿಷ್ಠ ಪ್ರಮಾಣದಲ್ಲಿ ಪರಿಹಾರ ದೊರಕಿಸಿಕೊಡುವಂತೆ ಸೂಚಿಸಿದರು.

ಬೆಂಕಿಗಾಹುತಿಯಾದ ಅಂಗಡಿ ಮಾಲೀಕರೊಂದಿಗೆ ಪದ್ಮರಾಜ್‌ ಅವರು ಮಾತುಕತೆ ನಡೆಸಿದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ