tamanvi
ರಾಜ್ಯ ವಾರ್ತೆಸ್ಥಳೀಯ

ಚಾಲೆಂಜಿಗ್ ಸ್ಟಾರ್ ದರ್ಶನ್ ಅರೆಸ್ಟ್!!

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ಕನ್ನಡ ಸಿನಿ ರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಮೈಸೂರಿನಲ್ಲಿ ಆರೆಸ್ಟ್ ಮಾಡಿದ್ದಾರೆ.

ರೇಣುಕಾಸ್ವಾಮಿ ಅವರ ಕೊಲೆಗೆ ಸಂಬಂಧಪಟ್ಟಂತೆ ಈ ಬಂಧನ ನಡೆದಿದೆ ಎನ್ನಲಾಗಿದೆ.

ಮೈಸೂರಿನ ಫಾರ್ಮ್ ಹೌಸ್ ಗೆ ತೆರಳಿದ ಪೊಲೀಸರು, ದರ್ಶನ್ ಅವರನ್ನು ಬಂಧಿಸಿದ್ದಾರೆ.

ಪವಿತ್ರಾ ಗೌಡ ಅವರಿಗೆ ರೇಣುಕಾಸ್ವಾಮಿ ಅಶ್ಲೀಲ ಸಂದೇಶ ಕಳುಹಿಸಿದ್ದರು ಎನ್ನುವುದೇ ಕೊಲೆಗೆ ಕಾರಣ ಎನ್ನಲಾಗಿದೆ.

ದರ್ಶನ್ ಅವರ ಸೂಚನೆ ಮೇರೆಗೆ ಈ ಕೊಲೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಆ.29ರಂದು ಸರ್ಕಾರಿ ನೌಕರರ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಮತ್ತು ಅಭಿನಂದನಾ ಕಾರ್ಯಕ್ರಮ

ಪುತ್ತೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಪುತ್ತೂರು ತಾಲೂಕು ಶಾಖೆಯ ವತಿಯಿಂದ…

1 of 170