Gl harusha
ಸ್ಥಳೀಯ

ಪುತ್ತೂರಿನಲ್ಲಿ ಚೂರಿ ಇರಿತ : ಇಬ್ಬರು ಆಸ್ಪತ್ರೆಗೆ ದಾಖಲು

ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು : ಹಿರಿಯ ನಾಗರಿಕರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಓರ್ವರಿಗೆ ಚೂರಿಯಿಂದ ಇರಿದ ಘಟನೆ ಕೋರ್ಟ್ ರಸ್ತೆಯಲ್ಲಿ ಗುರುವಾರ ನಡೆದಿದೆ.

Pashupathi

ಪಾರ್ಕಿಂಗ್ ವಿಚಾರಕ್ಕೆ ಸಂಬಂಧಪಟ್ಟಂತೆ ವಾಗ್ವಾದ ನಡೆದಿದೆ ಎನ್ನಲಾಗಿದೆ.

akshaya college

ಗುಣಶೇಖರ್ ಶೆಟ್ಟಿ ಹಾಗೂ ಸದಾಶಿವ ಪೈ ಎಂಬವರ ಮಧ್ಯೆ ಈ ಗಲಾಟೆ ನಡೆದಿದ್ದು, ಜಗಳ ತಾರಕಕ್ಕೇರಿ ಚೂರಿ ಇರಿಯಲಾಗಿದೆ ಎಂದು ತಿಳಿದು ಬಂದಿದೆ.

ಸದಾಶಿವ ಪೈ ಅವರ ಕೈ ಗೆ ಚೂರಿ ತಾಗಿದ್ದು, ಇಬ್ಬರೂ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದು ಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ದಾವಣಗೆರೆಯಲ್ಲಿ ಸಂಗೀತ ಶಿಕ್ಷಕಿ ಸವಿತಾ ಕೋಡಂದೂರು ಅವರಿಗೆ “ಸರಸ್ವತಿ ಸಾಧಕ ಸಿರಿ” ರಾಷ್ಟ್ರಪ್ರಶಸ್ತಿ ಪ್ರದಾನ

70ನೇ ಕನ್ನಡ ನಿತ್ಯೋತ್ಸವದ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ರಾಷ್ಟ್ರ…