Gl harusha
ಸ್ಥಳೀಯ

ಕೃಷಿಕ ಸುಬ್ರಾಯ ಬಲ್ಯಾಯ ನಿಧನ

ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ, ಪ್ರಗತಿಪರ ಕೃಷಿಕ ಸುಬ್ರಾಯ ಬಲ್ಯಾಯ (80 ವ.) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ, ಪ್ರಗತಿಪರ ಕೃಷಿಕ ಸುಬ್ರಾಯ ಬಲ್ಯಾಯ (80 ವ.) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

srk ladders
Pashupathi
Muliya

ಭತ್ತ ಬೇಸಾಯದಲ್ಲಿ ಅನನ್ಯತೆ ಮೆರೆದಿದ್ದ ಅವರ ಕಾರ್ಯವನ್ನು ಕೃಷಿ ಇಲಾಖೆ ಗುರುತಿಸಿತ್ತು.

ಮೃತರು ಪತ್ನಿ ಲೀಲಾವತಿ, ಪುತ್ರರಾದ ರಾಧಾಕೃಷ್ಣ, ರಮೇಶ್, ಶಿವರಾಮ್, ರಮಾನಂದ, ಪುತ್ರಿಯರಾದ ರೋಹಿಣಿ, ರತ್ನಾವತಿ, ರಾಜಲಕ್ಷ್ಮೀ, ಯಶೋಧ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ