ಸ್ಥಳೀಯ

ಕೃಷಿಕ ಸುಬ್ರಾಯ ಬಲ್ಯಾಯ ನಿಧನ

ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ, ಪ್ರಗತಿಪರ ಕೃಷಿಕ ಸುಬ್ರಾಯ ಬಲ್ಯಾಯ (80 ವ.) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಆರ್ಯಾಪು ಗ್ರಾಮದ ನೀರ್ಕಜೆ ನಿವಾಸಿ, ಪ್ರಗತಿಪರ ಕೃಷಿಕ ಸುಬ್ರಾಯ ಬಲ್ಯಾಯ (80 ವ.) ಅಲ್ಪಕಾಲದ ಅಸೌಖ್ಯದಿಂದ ಗುರುವಾರ ರಾತ್ರಿ ಸ್ವಗೃಹದಲ್ಲಿ ನಿಧನರಾದರು.

maithri

ಭತ್ತ ಬೇಸಾಯದಲ್ಲಿ ಅನನ್ಯತೆ ಮೆರೆದಿದ್ದ ಅವರ ಕಾರ್ಯವನ್ನು ಕೃಷಿ ಇಲಾಖೆ ಗುರುತಿಸಿತ್ತು.

ಮೃತರು ಪತ್ನಿ ಲೀಲಾವತಿ, ಪುತ್ರರಾದ ರಾಧಾಕೃಷ್ಣ, ರಮೇಶ್, ಶಿವರಾಮ್, ರಮಾನಂದ, ಪುತ್ರಿಯರಾದ ರೋಹಿಣಿ, ರತ್ನಾವತಿ, ರಾಜಲಕ್ಷ್ಮೀ, ಯಶೋಧ ಹಾಗೂ ಮೊಮ್ಮಕ್ಕಳನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ನಮ್ಮ ಗ್ರಾಮಕ್ಕೆ ಅನುದಾನ ನೀಡಿಲ್ಲ ಎಂದು ಸುದ್ದಿಗೋಷ್ಠಿ ನಡೆಸಿದ ವ್ಯಕ್ತಿಯಿಂದಲೇ ಕಾಮಗಾರಿ ಉದ್ಘಾಟಿಸಿದ ಶಾಸಕ!

ಪುತ್ತೂರು: ಕುಡಿಪ್ಪಾಡಿ ಗ್ರಾಮಕ್ಕೆ ಶಾಸಕರು ಅನುದಾನ ನೀಡಿಲ್ಲ, ಇಲ್ಲಿನ ರಸ್ತೆಗಳು ಸಂಚಾರಕ್ಕೆ…

ಕಲ್ಲರ್ಪೆಯಲ್ಲಿ ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ | ಸಂತೆಗೆ ಆಗಮಿಸಿದೆ ಮಹಿಳೆಯರೇ ತಯಾರಿಸಿದ ಗೃಹೋಪಯೋಗಿ ಉತ್ಪನ್ನಗಳು

ಪುತ್ತೂರು: ತಾಲೂಕು ಸಂಜೀವಿನಿ ಒಕ್ಕೂಟದ ಮಾಸಿಕ ಸಂತೆ ಬುಧವಾರ ಆರ್ಯಾಪು ಗ್ರಾಮದ ಕಲ್ಲರ್ಪೆ ಬಸ್…

ಜಗನ್ನೀವಾಸ್ ರಾವ್ ಅವರ ವಿರುದ್ಧವೂ ಕ್ರಮ!! ಇದುವರೆಗೆ ಪ್ರತಿಕ್ರಿಯೆ ನೀಡದಿರುವುದರ ಬಗ್ಗೆಯೂ ಮಾತನಾಡಿದ ಬಿಜೆಪಿ ಜಿಲ್ಲಾಧ್ಯಕ್ಷ

ಪುತ್ತೂರು: ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಅವರು ಗುರುವಾರ ಪುತ್ತೂರಿನ ಬಿಜೆಪಿ ಕಚೇರಿಗೆ…

1 of 124