ಪುತ್ತೂರು: ಕುಂಜೂರುಪಂಜ ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರದಲ್ಲಿ ಭಾನುವಾರ ಬೀದಿ ನಾಟಕ ನಡೆಯಿತು.ಕಾರ್ಯಕ್ರಮವನ್ನು ಒಕ್ಕೂಟದ ಅಧ್ಯಕ್ಷ ಮಹಾಲಿಂಗ ನಾಯ್ಕ ಉದ್ಘಾಟಿಸಿದರು.
ಸಂಸಾರ ಜೋಡುಮಾರ್ಗ ಕಲಾ ತಂಡದವರು ನೀರಿನ ಬಳಕೆ, ಜ್ಞಾನವಿಕಾಸ ಯೂಟ್ಯೂಬ್ ಕಾರ್ಯಕ್ರಮದ ಬಗ್ಗೆ, ಸಂಚಾರಿ ನಿಯಮದ ಬಗ್ಗೆ, ಮನುಷ್ಯರಿಗೆ ಬರುವ ಇತರ ಕಾಯಿಲೆಗಳ ಬಗ್ಗೆ, ಪ್ಲಾಸ್ಟಿಕ್ ಬಳಕೆಯಿಂದಾಗುವ ಸಮಸ್ಯೆಗಳ ಬಗ್ಗೆ, ಮೊಬೈಲ್ ಬಳಕೆಯಿಂದ ಮಕ್ಕಳಿಗೆ ಹಾಗೂ ಎಲ್ಲರಿಗೂ ಆಗುವ ಸಮಸ್ಯೆಗಳ ಬಗ್ಗೆ ನಾಟಕ ಪ್ರದರ್ಶನದ ಮೂಲಕ ಮಾಹಿತಿಯನ್ನು ನೀಡಿ ಅರಿವು ಮೂಡಿಸಿದರು.ಮೇಲ್ವಿಚಾರಕ ಪ್ರಶಾಂತ್ ಕುಮಾರ್ ಜೆ., ಜ್ಞಾನವಿಕಾಸ ಸಮನ್ವಯಾಧಿಕಾರಿ ಕಾವ್ಯಶ್ರೀ, ಸೇವಾಪ್ರತಿನಿಧಿ ಆಶಾ, ಸಂಯೋಜಕಿ ವಿದ್ಯಾಲಕ್ಷ್ಮಿ , ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯರಾದ ವಿನೋದ, ಒಕ್ಕೂಟದ ಮಾಜಿ ಅಧ್ಯಕ್ಷರಾದ ನಾರಾಯಣ ಮೂಲ್ಯ, ನಾರಾಯಣ ನಾಯ್ಕ, ಒಕ್ಕೂಟದ ಪದಾಧಿಕಾರಿಗಳಾದ ಉಮಾವತಿ, ರೇಣುಕಾ, ಜ್ಞಾನವಿಕಾಸ ಕೇಂದ್ರದ ಸದಸ್ಯರು, ಬಲ್ನಾಡು ಶೌರ್ಯ ವಿಪತ್ತು ಘಟಕದ ಸದಸ್ಯರು ಒಕ್ಕೂಟದ ಇತರ ಸದಸ್ಯರು ಉಪಸ್ಥಿತರಿದ್ದರು.ಸೇವಾಪ್ರತಿನಿಧಿ ಆಶಾ ಸ್ವಾಗತಿಸಿ, ಸಮನ್ವಯ ಅಧಿಕಾರಿ ಕಾವ್ಯಶ್ರೀ ವಂದಿಸಿದರು.ಜಾಗೃತಿಗಾಗಿ ಬೀದಿನಾಟಕ ಪ್ರದರ್ಶಿಸಿದ ಕುಂಜೂರುಪಂಜ ಭಾಗ್ಯಜ್ಯೋತಿ ಜ್ಞಾನವಿಕಾಸ ಕೇಂದ್ರ
What's your reaction?
- 094c
- 094cc
- 0ai technology
- 0alwas
- 0apology
- 0artificial intelegence
- 0avg
- 0bihar minister
- 0bjp
- 0bjp leader
- 0bjp national president
- 0bt ranjan
- 0co-operative
- 0coastal
- 0crime news
- 0darmasthala
- 0death news
- 0dust bin
- 0education
- 0gl
- 0gods own country
- 0google for education
- 0independence
- 0jewel
- 0jewellers
- 0jnana vikasa
- 0karnataka state
- 0kerala village
- 0lokayuktha
- 0lokayuktha raid
- 0manipal
- 0minister krishna bairegowda
- 0mla ashok rai
- 0mohan alwa
- 0mudubidre
- 0nidana news
- 0nirvathu mukku
- 0nitin nabin
- 0ptr tahasildar
- 0puttur
- 0puttur news
- 0puttur tahasildar
- 0republic
- 0revenue
- 0revenue department
- 0revenue minister
- 0school
- 0society
- 0sowmya
- 0students
- 0tahasildar
- 0tahasildar absconded
- 0teachers
- 0tour
- 0trending
- 0udupi
- 0wastage
Related Posts
ಕಾರ್ಪಾಡಿ ಸುಬ್ರಹ್ಮಣ್ಯೇಶ್ವರ ಯುವಕ ಮಂಡಲದ ನೂತನ ಕಾರ್ಯಕಾರಿ ಸಮಿತಿ ರಚನೆ | ಗೌರವಾಧ್ಯಕ್ಷರಾಗಿ ಬಾಲಚಂದ್ರ ದೇವಸ್ಯ, ಅಧ್ಯಕ್ಷರಾಗಿ ಸಂದೀಪ್ ಆರ್ಯಾಪು
ಪುತ್ತೂರು: ಕಾರ್ಪಾಡಿ ಸುಬ್ರಹ್ಮಣ್ಯೇಶ್ವರ ಯುವಕ ಮಂಡಲದ ನೂತನ ಕಾರ್ಯಕಾರಿ ಸಮಿತಿಯನ್ನು…
ಡಿ.14ರಂದು ವಿಟ್ಲ ಸ್ವರ ಸಿಂಚನ ಸಂಗೀತ ಶಾಲಾ ದಶ ಸಂಭ್ರಮ ಸನ್ಮಾನ, ಪ್ರಶಸ್ತಿ ಪ್ರಧಾನ
ವಿಟ್ಲ: ವಿಟ್ಲ ಸ್ವರ ಸಿಂಚನ ಸಂಗೀತ ಶಾಲೆ ದಶ ಸಂಭ್ರಮದಲ್ಲಿದ್ದು ಡಿಸೆಂಬರ್ 14ರಂದು ವಿಟ್ಲ…
ಅಶೋಕ ಜನಮನದಲ್ಲಿ ಜನಸಂದಣಿಯಿಂದ ಅಸ್ವಸ್ಥ | ಆಸ್ಪತ್ರೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಅ. 20 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದ ಅಶೋಕ ಜನಮನ 2025 ದೀಪಾವಳಿ…
ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯುವ ನೀಚಮಾರ್ಗ ಆತಂಕಕಾರಿ: ಮೌರಿಸ್ ಮಸ್ಕರೇನ್ಹಸ್
ಪುತ್ತೂರು: ಪರಮೋಚ್ಚ ನ್ಯಾಯಪೀಠದ ಮುಖ್ಯ ನ್ಯಾಯಮೂರ್ತಿಯವರ ಮೇಲೆ ಚಪ್ಪಲಿ ಎಸೆಯಲು ಪ್ರಯತ್ನ…
ಬ್ಯಾನರಿಗೆ ಹಾನಿ: ಬಲ್ನಾಡು ದೈವಸ್ಥಾನದಲ್ಲಿ ಪ್ರಾರ್ಥನೆ
ಪುತ್ತೂರು: ಬ್ಯಾನರಿಗೆ ಹಾನಿ ಮಾಡಿದ ಹಿನ್ನೆಲೆಯಲ್ಲಿ ಬಲ್ನಾಡು ದೈವಸ್ಥಾನದಲ್ಲಿ ಶನಿವಾರ ಸೀಯಾಳ…
ಬಲ್ನಾಡು ದೈವಸ್ಥಾನದ ವ್ಯವಸ್ಥಾಪನಾ ಸಮಿತಿ: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿ ಇಲಾಖೆಯ ಆದೇಶಕ್ಕೆ ಹೈಕೋರ್ಟ್ ತಡೆ!
ಇತಿಹಾಸ ಪ್ರಸಿದ್ಧ ಕ್ಷೇತ್ರವಾಗಿರುವ ಬಲ್ನಾಡು ಶ್ರೀ ದಂಡನಾಯಕ ಉಳ್ಳಾಲ್ತಿ ದೈವಸ್ಥಾನದ ನೂತನ…
ಕಾನೂನುಬದ್ಧವಾಗಿ ಶ್ರೀಮಂತಿಕೆ ಗಳಿಸುವುದು ದೇಶದ ಆರ್ಥಿಕತೆಗೆ ದೊಡ್ಡ ಕೊಡುಗೆ |ದ್ವಾರಕೋತ್ಸವ 2025 ಉದ್ಘಾಟಿಸಿ ವಿಶ್ವೇಶ್ವರ ಭಟ್ ಬಂಗಾರಡ್ಕ | ಸನ್ಮಾನ, ಪ್ರತಿಭಾ ಪುರಸ್ಕಾರ, ಹೊಸ ಪುಸ್ತಕಗಳ ಬಿಡುಗಡೆ, ಕೃಷಿ ಮತ್ತು ಆರ್ಥಿಕ ವಿಚಾರಗೋಷ್ಠಿ, ಸಾಂಸ್ಕೃತಿಕ ಕಾರ್ಯಕ್ರಮ
ಉದ್ಯೋಗ ಸೃಷ್ಟಿಸಿ ಸಮಾಜಕ್ಕೆ ಕೊಡುಗೆ ನೀಡುವುದು ದೊಡ್ಡ ಸಮಾಜ ಸೇವೆ. ಗೋಪಾಲಕೃಷ್ಣ ಭಟ್ ಅವರು…
ಸ್ವರ ಸಿಂಚನ ಸಂಗೀತ ಶಾಲೆ ವಿಟ್ಲ ದಶ ಸಂಭ್ರಮ ಸನ್ಮಾನ ಪ್ರಶಸ್ತಿ ಪ್ರಧಾನ | ಹಠ, ಛಲದಿಂದ ಏನನ್ನೂ ಸಾಧಿಸಬಹುದು: ಕುಮಾರ್ ಪೆರ್ನಾಜೆ
ವಿಟ್ಲ: ಪ್ರತಿಭೆ ಎಲ್ಲರಲ್ಲೂ ಇದೆ. ಆದರೆ ಅದಕ್ಕೆ ಸೂಕ್ತ ಪ್ರೋತ್ಸಾಹ ವೇದಿಕೆ ಅಗತ್ಯ. ಹಾಗೆ…
ಸಿಡಿಲು ಬಡಿದು ಹಾನಿಯಾದ ಮನೆಗೆ ಭೇಟಿ ನೀಡಿದ ಶಾಸಕ ಅಶೋಕ್ ರೈ
ಪುತ್ತೂರು: ಸಿಡಿಲು ಬಡಿದು ಹಾನಿಯಾದ ಚಿಕ್ಕ ಮುಡ್ನೂರು ಗ್ರಾಮದ ಬೆದ್ರಾಳ ನೆಕ್ಕರೆ ನಿವಾಸಿ…
ಪುತ್ತೂರು: ಕಂಬಳದ ಜೊತೆ ಕೆಸರುಗದ್ದೆ ಓಟದ ಸ್ಪರ್ಧೆ | ಮಾ. 1: ಪುತ್ತೂರು ದೇವರಮಾರು ಗದ್ದೆಯಲ್ಲಿ ನಡೆಯಲಿದೆ ಐತಿಹಾಸಿಕ ಕೋಟಿ – ಚೆನ್ನಯ ಕಂಬಳ
ಮಹಾಲಿಂಗೇಶ್ವರ ದೇವಳದ ಎದುರಿನ ದೇವರಮಾರು ಗದ್ದೆಯಲ್ಲಿ 32ನೇ ವರ್ಷದ ಹೊನಲು ಬೆಳಕಿನ…





















