ಸ್ಥಳೀಯ

ಪುತ್ತೂರು: ವಿದ್ಯುತ್‌ ಸ್ಪರ್ಶಿಸಿ ಗುತ್ತಿಗೆ ಕಾರ್ಮಿಕ ಮೃತ್ಯು!!

ವಿದ್ಯುತ್‌ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ವಿದ್ಯುತ್‌ ಸ್ಪರ್ಶವಾಗಿ ಗುತ್ತಿಗೆ ಕಾರ್ಮಿಕ ಮೃತಪಟ್ಟ ಘಟನೆ ದ.ಕ. ಜಿಲ್ಲೆಯ ಕಡಬ ತಾಲೂಕಿನ ಪಂಜದಲ್ಲಿ ನಡೆದಿದೆ.

akshaya college

ಬೆಳ್ತಂಗಡಿಯ ಮೊಗ್ರು ಸಮೀಪದ ನಡುಎರ್ಮಲ್ ನಿವಾಸಿ ಪ್ರಕಾಶ್‌ (29) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಪ್ರಕಾಶ್‌ ಅವರು ಪಂಜದ ಅಲೆಕ್ಕಾಡಿ ಸಮೀಪದ ಪಿಜಾವ್ ನಲ್ಲಿ ವಿದ್ಯುತ್ ಕಂಬ ಏರಿ ಕೆಲಸ ನಿರ್ವಹಿಸುತ್ತಿದ್ದರು. ವಿದ್ಯುತ್ ಸರಿಪಡಿಸುತ್ತಿದ್ದ ವೇಳೆ ಪ್ರಕಾಶ್‌ಗೆ ವಿದ್ಯುತ್‌ ಶಾಕ್‌ಗೊಳಗಾಗಿ ಮೃತಪಟ್ಟಿದ್ದಾರೆ.

ಈ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುತ್ತೂರು ಕೆಎಸ್ಸಾರ್ಟಿಸಿ ನೂತನ ಬಸ್ ಚಾಲಕ ನಿರ್ವಾಹಕರಿಗೆ ಸಂವಹನ ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಾಗಾರ

ಪುತ್ತೂರು: ಕೆಎಸ್ಸಾರ್ಟಿಸಿ ಪುತ್ತೂರು ಘಟಕಕ್ಕೆ ನೂತನವಾಗಿ ಆಯ್ಕೆಗೊಂಡಿರುವ ಬಸ್ ಚಾಲಕ ಮತ್ತು…

ಇಂದಿನಿಂದ ಪುತ್ತೂರು ಜೆಸಿಐನಿಂದ ಜೆಸಿ ಸಪ್ತಾಹ 2025 | ಸೆ. 14ರಂದು ಪುದ್ವಾರ್, ಸಾಂಸ್ಕೃತಿಕ ಕಾರ್ಯಕ್ರಮ, 15ರಂದು ಸಂಪನ್ನ

ಪುತ್ತೂರು: ಅಂತರಾಷ್ಟ್ರೀಯ ತರಬೇತಿ ಸಂಸ್ಥೆಯಾದ ಜೆಸಿಐ ಪುತ್ತೂರು ಘಟಕದ ವತಿಯಿಂದ ಸೆಪ್ಟೆಂಬರ್…

1 of 115